ಮೇಷ: ನಿರೀಕ್ಷಿತ ಆದಾಯ, ಉತ್ತಮ ಪ್ರಗತಿ, ತಾಳ್ಮೆಯಿಂದ ಇರಿ, ಆರೋಗ್ಯದಲ್ಲಿ ವ್ಯತ್ಯಾಸ, ವಿವಾದಾತ್ಮಕ ವಿಷಯಗಳಿಂದ ದೂರವಿರಿ.
ವೃಷಭ: ಆತ್ಮೀಯರ ಭೇಟಿ, ರಾಜ ಭಯ, ಬಾಕಿ ವಸೂಲಿ, ಕೀಲು ನೋವು, ಮನಕ್ಲೇಶ, ಅಪರಿಚಿತದಿಂದ ತೊಂದರೆ.
ಮಿಥುನ: ಕೆಲಸ ಕಾರ್ಯಗಳು ವಿಳಂಬ, ವಿನಾಕಾರಣ ದ್ವೇಷ, ಶತ್ರುಭಾದೆ, ಮಾನಸಿಕ ಒತ್ತಡ.
ಕಟಕ: ಅಲ್ಪ ಕಾರ್ಯಸಿದ್ಧಿ, ಮನೋವ್ಯಥೆ, ಸಲ್ಲದ ಅಪವಾದ, ಅತಿಯಾದ ನಿದ್ರೆ, ಗುಪ್ತಾಂಗ ರೋಗ, ವ್ಯಾಪಾರ ವ್ಯವಹಾರಗಳಲ್ಲಿ ಮೋಸ.
ಸಿಂಹ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಅನ್ಯರಿಂದ ಸಹಾಯ, ಧನ ಲಾಭ, ಕುಟುಂಬದಲ್ಲಿ ಪ್ರೀತಿ, ಶತ್ರು ಬಾದೆ.
ಕನ್ಯಾ: ಅನಗತ್ಯ ಖರ್ಚು, ಅಧಿಕ ಕೆಲಸದಿಂದ ವಿಶ್ರಾಂತಿ, ಶತ್ರುದ್ವಾಂಸ, ಅನಾರೋಗ್ಯ, ಇತರರ ಮಾತಿಗೆ ಮರುಳಾಗದಿರಿ.
ತುಲಾ: ದಾಂಪತ್ಯದಲ್ಲಿ ಬಿರುಕು, ಕೋಪ ಅನರ್ಥಕ್ಕೆ ಕಾರಣವಾಗುತ್ತೆ, ಸೌಜನ್ಯದಿಂದ ವರ್ತಿಸಿ, ಮಾಡುವ ಕೆಲಸದಲ್ಲಿ ಹಿಂಜರಿಕೆ.
ವೃಶ್ಚಿಕ: ಉದ್ಯೋಗದಲ್ಲಿ ಬಡ್ತಿ, ಪ್ರಿಯ ಜನರ ಭೇಟಿ, ಶರೀರದಲ್ಲಿ ತಳಮಳ, ಭೂ ಲಾಭ, ಮಾತಿನ ಮೇಲೆ ನಿಗಾ ವಹಿಸಿ.
ಧನಸ್ಸು: ಬಣ್ಣದ ಮಾತಿಗೆ ಮರುಳಾಗುವಿರಿ, ಪುಣ್ಯಕ್ಷೇತ್ರ ದರ್ಶನ, ಸತ್ಕಾರ್ಯಸಕ್ತಿ, ಮಿತ್ರರಿಂದ ಕೆಡುಕು, ಸಾಧಾರಣ ಫಲ.
ಮಕರ: ಹಣ ಬಂದರೂ ಉಳಿಯುವದಿಲ್ಲ, ಅಧಿಕ ಧನವ್ಯಯ, ಅಕಾಲ ಭೋಜನ, ತೀರ್ಥಯಾತ್ರ ದರ್ಶನ.
ಕುಂಭ: ಮಾನಸಿಕ ನೆಮ್ಮದಿ, ಆಲಸ್ಯ ಮನೋಭಾವ, ಕಾರ್ಯ ಸಾಧನೆ, ದುಡುಕು ಸ್ವಭಾವ, ಚೋರ ಭಯ.
ಮೀನ: ಮಾತಿನಿಂದ ಕಲಹ, ನೆಮ್ಮದಿ ಇಲ್ಲದ ಜೀವನ, ದೂರ ಪ್ರಯಾಣ, ಆರೋಗ್ಯದ ಸಮಸ್ಯೆ, ವಿದ್ಯಾರ್ಥಿಗಳಲ್ಲಿ ಪ್ರಗತಿ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…