Featured

ವಿವಾಹಕ್ಕೆ ಇನ್ನೆರೆಡು ತಿಂಗಳು ಇರುವಾಗಲೇ ಯುವತಿಯ ಹತ್ಯೆ ಮಾಡಿದ ಪ್ರಿಯಕರ‌ – VIshwanews24

ವಿವಾಹಕ್ಕೆ ಇನ್ನೆರೆಡು ತಿಂಗಳು ಇರುವಾಗಲೇ ಯುವತಿಯ ಹತ್ಯೆ ಮಾಡಿದ ಪ್ರಿಯಕರ‌..

ಉಡುಪಿ ಮೂಲದ ಗಂಗಾ ಕೊಲೆಯಾದ ಯುವತಿ..

ಬೆಂಗಳೂರು: ಪ್ರಿಯಕರನೊಬ್ಬ ಹಣಕ್ಕಾಗಿ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉಡುಪಿ ಮೂಲದ ಗಂಗಾ ( 34) ಕೊಲೆಯಾದ ಯುವತಿ.

ಕೊಲೆ ಆರೋಪಿ ಶ್ಯಾಮು (27) ದಾಂಡೇಲಿ ಮೂಲದವನಾಗಗಿದ್ದು, ಯೋಗ ಶಿಕ್ಷಕ ವೃತ್ತಿ ಮಾಡುತ್ತಿದ್ದ. ಆತನ ತರಬೇತಿ ಕೇಂದ್ರದಲ್ಲಿ ಗಂಗಾ ಯೋಗ ಕಲಿಯುತ್ತಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುವಾಗಿತ್ತು. ಇತ್ತ ಶ್ಯಾಮ್​ನಿಂದ ಯೋಗ ತರಬೇತಿ ಪಡೆದಿದ್ದ ಗಂಗಾ ಪ್ರತ್ಯೇಕವಾಗಿ ಕ್ಲಾಸ್ ಮಾಡುತ್ತಿದ್ದಳು. ಅದಕ್ಕಾಗಿ ಶ್ಯಾಮ್​ನಿಂದ ಗಂಗಾ ಒಂದು ಲಕ್ಷ ಹಣ ಪಡೆದಿದ್ದಳು.

ಇಬ್ಬರ ಮನೆಯಲ್ಲೂ ಒಪ್ಪಿಸಿ ಫೆಬ್ರವರಿಯಲ್ಲಿ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು. ಪ್ರೇಯಸಿಗಾಗಿ ಯಲಹಂಕ ನ್ಯೂ ಟೌನ್​ನಲ್ಲಿ ಶ್ಯಾಮ್​ ರೂಮ್ ಮಾಡಿಕೊಟ್ಟಿದ್ದ. ಬುಧವಾರ ರಾತ್ರಿ ಮನೆಗೆ ಬಂದಾಗ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಇದೇ ವೇಳೆ ಕೋಪಗೊಂಡ ಶ್ಯಾಮ್​, ಗಂಗಾ ತಲೆಯನ್ನು ಗೋಡೆಗೆ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago