Featured

ವಿವಾಹಕ್ಕೆ ಇನ್ನೆರೆಡು ತಿಂಗಳು ಇರುವಾಗಲೇ ಯುವತಿಯ ಹತ್ಯೆ ಮಾಡಿದ ಪ್ರಿಯಕರ‌ – VIshwanews24

ವಿವಾಹಕ್ಕೆ ಇನ್ನೆರೆಡು ತಿಂಗಳು ಇರುವಾಗಲೇ ಯುವತಿಯ ಹತ್ಯೆ ಮಾಡಿದ ಪ್ರಿಯಕರ‌..

ಉಡುಪಿ ಮೂಲದ ಗಂಗಾ ಕೊಲೆಯಾದ ಯುವತಿ..

ಬೆಂಗಳೂರು: ಪ್ರಿಯಕರನೊಬ್ಬ ಹಣಕ್ಕಾಗಿ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉಡುಪಿ ಮೂಲದ ಗಂಗಾ ( 34) ಕೊಲೆಯಾದ ಯುವತಿ.

ಕೊಲೆ ಆರೋಪಿ ಶ್ಯಾಮು (27) ದಾಂಡೇಲಿ ಮೂಲದವನಾಗಗಿದ್ದು, ಯೋಗ ಶಿಕ್ಷಕ ವೃತ್ತಿ ಮಾಡುತ್ತಿದ್ದ. ಆತನ ತರಬೇತಿ ಕೇಂದ್ರದಲ್ಲಿ ಗಂಗಾ ಯೋಗ ಕಲಿಯುತ್ತಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುವಾಗಿತ್ತು. ಇತ್ತ ಶ್ಯಾಮ್​ನಿಂದ ಯೋಗ ತರಬೇತಿ ಪಡೆದಿದ್ದ ಗಂಗಾ ಪ್ರತ್ಯೇಕವಾಗಿ ಕ್ಲಾಸ್ ಮಾಡುತ್ತಿದ್ದಳು. ಅದಕ್ಕಾಗಿ ಶ್ಯಾಮ್​ನಿಂದ ಗಂಗಾ ಒಂದು ಲಕ್ಷ ಹಣ ಪಡೆದಿದ್ದಳು.

ಇಬ್ಬರ ಮನೆಯಲ್ಲೂ ಒಪ್ಪಿಸಿ ಫೆಬ್ರವರಿಯಲ್ಲಿ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು. ಪ್ರೇಯಸಿಗಾಗಿ ಯಲಹಂಕ ನ್ಯೂ ಟೌನ್​ನಲ್ಲಿ ಶ್ಯಾಮ್​ ರೂಮ್ ಮಾಡಿಕೊಟ್ಟಿದ್ದ. ಬುಧವಾರ ರಾತ್ರಿ ಮನೆಗೆ ಬಂದಾಗ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಇದೇ ವೇಳೆ ಕೋಪಗೊಂಡ ಶ್ಯಾಮ್​, ಗಂಗಾ ತಲೆಯನ್ನು ಗೋಡೆಗೆ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago