Featured

ವಿವಿಧೆಡೆ ವಾಹನಗಳ ಬ್ಯಾಟರಿ ಕಳವು ಪ್ರಕರಣ ಚಂದ್ರನಗರ ಕಾಪು ಮೂಳೂರು ಭಾಗದ ಕಳ್ಳರ ಹೆಡೆಮುರಿಕಟ್ಟಿದ ಕಾಪು ಪೊಲೀಸರು: vishwanews24

ವಿವಿಧೆಡೆ ವಾಹನಗಳ ಬ್ಯಾಟರಿ ಕಳವು ಪ್ರಕರಣ ಚಂದ್ರನಗರ ಕಾಪು ಮೂಳೂರು ಭಾಗದ ಕಳ್ಳರ ಹೆಡೆಮುರಿಕಟ್ಟಿದ ಕಾಪು ಪೊಲೀಸರು: vishwanews24

ಕಾಪು: ಕಾಪು ಕಟಪಾಡಿ ಪಡುಬಿದ್ರಿ ಶಿರ್ವ ಕಾರ್ಕಳ ಬೆಳ್ಮನ್ ಮುಂತಾದ ಕಡೆಗಳಲ್ಲಿ ನಿಲ್ಲಿಸಿದ್ದ ಲಾರಿ-ಟೆಂಪೋ ಇತ್ಯಾದಿ ವಾಹನಗಳ ಬ್ಯಾಟರಿ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಕಳ್ಳತನ ಪ್ರಕರಣದ ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಕಳ್ಳರನ್ನು ಮೇಲಾಧಿಕಾರಿ ಅವರ ನಿರ್ದೇಶನದಂತೆ ಕಾರ್ಕಳ ಪೊಲೀಸ್ ಉಪಾಧೀಕ್ಷಕರು ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಮಹಮ್ಮದ್ ಶರೀಫ್ ಕಾಪು , ಅಲ್ತಾಫ್ ಚಂದ್ರ ನಗರ ,ಅಬ್ದುಲ್ ರೆಹಮಾನ್ ಮೂಳೂರು, ಫರ್ಜೀನ್ ಅಹಮ್ಮದ್ ಮೂಳೂರು, ಅಫ್ಜಲ್ ರೆಹಮಾನ್ ಮೂಳೂರು, ಮಹಮ್ಮದ್ ಇಜಾಜ್ ಮೂಳೂರು, ಇವರನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ 22 ಬ್ಯಾಟರಿ ಸ್ವಿಫ್ಟ್ ಕಾರ್ ಒಂದು ಆಲ್ಟೊ ಕಾರ್ ಹಾಗೂ ಇತರೆ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ಕಾರ್ಯಾಚರಣೆಯನ್ನು ಎಂ ವಿಷ್ಣುವರ್ಧನ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉಡುಪಿ ಮತ್ತು ಶ್ರೀಕುಮಾರ ಚಂದ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಡುಪಿ ಇವರ ನಿರ್ದೇಶನದಂತೆ ವಿಜಯಪ್ರಸಾದ್ ಪೊಲೀಸ್ ಉಪಾಧೀಕ್ಷಕರು ಕಾರ್ಕಳ ವಿಭಾಗದ ಇವರ ಮಾರ್ಗದರ್ಶನದಲ್ಲಿ ಕಾಪು ವೃತ್ತ ನಿರೀಕ್ಷಕರಾದ ಶ್ರೀ ಪ್ರಕಾಶ್ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಪಿಎಸ್ಐ ತಿಮ್ಮೇಶ್ ರಾಘವೇಂದ್ರ ಅಪರಾಧ ಪತ್ತೆ ತಂಡದ ಪ್ರವೀಣ್ ಕುಮಾರ್ ನಾರಾಯಣ ರಾಜೇಶ್ ಹೇಮರಾಜ್ ಸಂದೇಶ ಆನಂದ ರಘು ಸಂತೋಷ್ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

21 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

21 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

23 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

23 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

23 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

24 hours ago