Featured

ವಿಶೇಷ ರೀತಿಯಲ್ಲಿ ಗುರುಜಯಂತಿ ಕಾರ್ಯಕ್ರಮ‌ ಆಚರಿಸಿದ ಕಾಪು ಯುವ ವಾಹಿನಿ ಘಟಕ

ವಿಶೇಷ ರೀತಿಯಲ್ಲಿ ಗುರುಜಯಂತಿ ಕಾರ್ಯಕ್ರಮ‌ ಆಚರಿಸಿದ ಕಾಪು ಯುವ ವಾಹಿನಿ ಘಟಕ

  ಕಾಪು:   ಕಾಪು ತಾಲೂಕು ಯುವ ವಾಹಿನಿ ಘಟಕದ ವತಿಯಿಂದ ಶನಿವಾರ ಕಾಪು ಬಳಿಯ ಶಂಕರಪುರ ವಿಶ್ವಾಸದ ಮನೆಯ ನಿರ್ಗತಿಕ ವಿದ್ಯಾರ್ಥಿಗಳಿಗೆ ಹಾಗೂ ಅನಾಥರಿಗೆ ಒಂದು ದಿನದ ಅನ್ನ ಆಹಾರ ಹಾಗೂ ಪುಸ್ತಕ ನೀಡುವುದರ ನಾರಾಯಣ ಗುರುಗಳ 164ನೇ ಜಯಂತಿಯನ್ನು ವಿಶಿಷ್ಠವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಕಟಪಾಡಿ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್, ಮಾತನಾಡಿ, ನಾರಾಯಣ ಗುರುಗಳು ಸರ್ವಧರ್ಮವನ್ನು ಹರಿಕಾರರು. ಒಂದೇ ಜಾತಿ ಒಂದೇ ಮತ ಹಾಗೂ ಒಂದೇ ಧರ್ಮವನ್ನು ಪಾಲಿಸುವವರಲ್ಲಿ ಅವರು ಆಗ್ರಗಣ್ಯರು. ಅವರ ಅನುಯಾಯಿಗಳಿಗೂ ಅವರು ಅದನ್ನೇ ಬೋಧಿಸಿದ್ದಾರೆ. ಕಾಪು ಯುವ ವಾಹಿನಿ ಘಟಕದ ಅಧ್ಯಕ್ಷ ದೀಪಕ್ ಎರ್ಮಾಳು ಅವರ ತಂಡ ಶಂಕರಪುರದ ವಿಶ್ವಾಸದ ಮನೆಯಲ್ಲಿರುವ ಅನಾಥ ಹಾಗೂ ನಿರ್ಗತಿಕರಿಗೆ ಅನ್ನಾಹಾರ ನೀಡುವ ಮೂಲಕ ಗುರುಗಳ ಮಾತನ್ನು ಅಕ್ಷರಶಃ ಪಾಲಿಸಿದ್ದಾರೆ ಎಂದರು.

ಈ ಸಂದರ್ಭ ವೇದಿಕೆಯಲ್ಲಿ ಯುವವಾಹಿನಿ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಅಧ್ಯಕ್ಷ ದೀಪಕ್ ಎರ್ಮಾಳು, ಕಾಪು ಬಿಲ್ಲವ ಸಂಘದ ಅಧ್ಯಕ್ಷ ವಿಕ್ರಮ್ ಕಾಪು, ಮಾಜಿ ಅಧ್ಯಕ್ಷ ಮಾಧವ ಪಾಲನ್, ರಮೇಶ್ ಕಾಪು, ರಾಹುಲ್, ವಿಶ್ವಸದ ಮನೆಯ ಸಂಚಾಲಕ ಫಾಸ್ಟರ್ ಮ್ಯಾಥ್ಯು, ಸೂರ್ಯ ನಾರಾಯಣ, ಸಚಿನ್ ಉಚ್ಚಿಲ, ಶಶಿಧರ ಸಾಲ್ಯಾನ್      ಪ್ರಕಾಶ್ ವಿ ಅಂಚನ್ , ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

34 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

53 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago