Featured

ವಿಶ್ವಆರೋಗ್ಯ ಸಂಸ್ಥೆಯ ಪ್ರತಿಷ್ಠಾನದ ಸಿಇಓ ಆಗಿ ಭಾರತೀಯ ಮೂಲದ  ಅನಿಲ್ ಸೋನಿ ನೇಮಕ -Vishwanews24

ವಿಶ್ವಆರೋಗ್ಯ ಸಂಸ್ಥೆಯ ಪ್ರತಿಷ್ಠಾನದ ಸಿಇಓ ಆಗಿ ಭಾರತೀಯ ಮೂಲದ  ಅನಿಲ್ ಸೋನಿ ನೇಮಕ -Vishwanews24

ನ್ಯೂಯಾರ್ಕ್ : ವಿಶ್ವದಲ್ಲಿಯೇ ಆರೋಗ್ಯ ಕ್ಷೇತ್ರದಲ್ಲಿ ಮನ್ನಣೆಗಳಿಸಿರುವಂತ ಭಾರತೀಯ ಮೂಲಕ ತಜ್ಞ ಅನಿಲ್ ಸೋನಿಗೆ ಇದೀಗ ಮತ್ತೊಂದು ಮನ್ನಣೆ ದೊರೆತಿದೆ. ವಿಶ್ವ ಆರೋಗ್ಯ ಸಂಸ್ಥೆಯ ( ಡಬ್ಲ್ಯು ಹೆಚ್ ಒ ಫೌಂಡೇಷನ್) ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ ವಿಶ್ವ ಆರೋಗ್ಯ ಸಂಸ್ಥೆ ಪ್ರತಿಷ್ಠಾನದ ಸಿಇಒ ಆಗಿ ಭಾರತ ಮೂಲಕ ಅನಿಲ್ ಸೋನಿ ನೇಮಕಗೊಂಡಂತೆ ಆಗಿದೆ.

ಈ ಕುರಿತಂತೆ ಡಬ್ಲ್ಯುಹೆಚ್‌ಒ ಫೌಂಡೇಷನ್ ಮಾಹಿತಿ ಬಿಡುಗಡೆ ಮಾಡಿದ್ದು, ಆರೋಗ್ಯ ಕ್ಷೇತ್ರದಲ್ಲಿ ಜಾಗತೀಕ ಮನ್ನಣೆ ಪಡೆದಿರುವ ಭಾರತ ಮೂಲಕ ತಜ್ಞ ಅನಿಲ್ ಸೋನಿ ಅವರನ್ನು ಸಂಸ್ಥೆಯ ಸಿಇಒ ಆಗಿ ನೇಮಕ ಮಾಡಲಾಗಿದೆ. ಅವರು ಜನವರಿ 1, 2021ರಂದು ಅಧಿಕಾರ ಸ್ವೀಕರಿಸಲಿರುವುದಾಗಿ ತಿಳಿಸಿದೆ.

ಇನ್ನೂ ಮುಂದುವರೆದು, ಪ್ರತಿಷ್ಠಾನವು ಡಬ್ಲ್ಯೂಹೆಚ್‌ಒಗೆ ಪೂರಕವಾಗಿ ಕಾರ್ಯನಿರ್ವಹಿಸಲಿದೆ. ಆರೋಗ್ಯ ಕ್ಷೇತ್ರದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದೇ ಉದ್ದೇಶದಿಂದ ಅನಿಲ್ ಸೋನಿ ಅವರು ಸಂಸ್ಥಯ ಪ್ರತಿಷ್ಠಾನದಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂಬುದಾಗಿ ತಿಳಿಸಿದೆ.

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

3 hours ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

8 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

10 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

11 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

11 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

11 hours ago