Featured

ವಿಶ್ವದ ಅತೀ ದೊಡ್ಡ ಮೊಟೆರಾ ಮೈದಾನಕ್ಕೆ ‘ನರೇಂದ್ರ ಮೋದಿ ಸ್ಟೇಡಿಯಂ’ ಎಂದು ಮರುನಾಮಕರಣ, ರಾಷ್ಟ್ರಪತಿ​ಗಳಿಂದ ಉದ್ಘಾಟನೆ -Vishwanews24

ವಿಶ್ವದ ಅತೀ ದೊಡ್ಡ ಮೊಟೆರಾ ಮೈದಾನಕ್ಕೆ ‘ನರೇಂದ್ರ ಮೋದಿ ಸ್ಟೇಡಿಯಂ’ ಎಂದು ಮರುನಾಮಕರಣ, ರಾಷ್ಟ್ರಪತಿ​ಗಳಿಂದ ಉದ್ಘಾಟನೆ -Vishwanews24

ಅಹಮದಾಬಾದ್: ಗುಜರಾತ್​ನ ಅಹಮದಾಬಾದ್​​ನಲ್ಲಿ ಹೊಸದಾಗಿ ನವೀಕರಣಗೊಂಡಿರುವ ವಿಶ್ವದ ಅತೀ ದೊಡ್ಡ ಮೊಟೆರಾ ಕ್ರೀಡಾಂಗಣವನ್ನು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಉದ್ಘಾಟನೆ ಮಾಡಿದ್ದಾರೆ. ಕ್ರೀಡಾಂಗಣಕ್ಕೆ ಸರ್ದಾರ್​ ವಲ್ಲಭಬಾಯ್ ಪಟೇಲ್ ಕ್ರೀಡಾಂಗಣ ಎಂದು ಹೆಸರಿಸಲಾಗಿತ್ತು. ಈಗ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ.

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಭೂಮಿ ಪೂಜೆಯೊಂದಿಗೆ ಸ್ಟೇಡಿಯಂ ಅನ್ನು ರಾಷ್ಟ್ರಪತಿ ಉದ್ಘಾಟನೆ ಮಾಡಿದರು, ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವೆ ನಡೆಯಲಿರುವ ಕ್ರಿಕೆಟ್‌ ಪಂದ್ಯಾಟದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರದಂದು ಸ್ಟೇಡಿಯಂನಲ್ಲಿರಲು ನನಗೆ ಸಾಧ್ಯವಾಗಲಿಲ್ಲ. ಪಿಂಕ್‌ ಟೆಸ್‌ಟ ನಮ್ಮ ಕನಸಾಗಿತ್ತು. ಈ ಸ್ಟೇಡಿಯಂ ನಿರ್ಮಾಣಕ್ಕೆ ತುಂಬಾ ಶ್ರಮ ವಹಿಸಲಾಗಿದೆ. ಎಂದು ಸದ್ಯ ವಿಶ್ರಾಂತಿಯಲ್ಲಿರುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿಕೆ ನೀಡಿದ್ದಾರೆ.

ಮೂರನೇ ದಿನಕ್ಕೆ ತಲುಪಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ -Vishwanews24

ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಡೇ ಆ್ಯಂಡ್​ ನೈಟ್​ ಪಿಂಕ್ ಬಾಲ್ ಟೆಸ್ಟ್​ ನಡೆಯಲಿದೆ. ಸ್ಟೇಡಿಯಂ ನವೀಕರಣಗೊಂಡ ಬಳಿಕ ನಡೆಯುತ್ತಿರೋ ಮೊದಲ ಅಂತರಾಷ್ಟ್ರೀಯ ಪಂದ್ಯ ಇದಾಗಿದೆ. ಪಂದ್ಯದ ಆರಂಭಕ್ಕೂ ಮುನ್ನಕೋವಿಂದ್​ ಅವರು ಮೈದಾನದಲ್ಲಿ ಭೂಮಿ ಪೂಜೆ ಮಾಡಿ ಉದ್ಘಾಟನೆ ನೆರವೇರಿಸಿದರು. ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.

ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24

 

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago