Featured

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ; vishwanews24

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ.

ಬೆಂಗಳೂರು: ಕರಾವಳಿ ಕರ್ನಾಟಕದ ನಂಬರ್1 ಅಂತರ್ಜಾಲ ಸುದ್ದಿ ಮಾಧ್ಯಮ ಪ್ರಸ್ತುತ ಪಡಿಸುತ್ತಿದೆ ನಮ್ಮ ಪ್ರಶ್ನೆ ನಿಮ್ಮ ಉತ್ತರ ರಸಪ್ರಶ್ನೆ ಕಾರ್ಯಕ್ರಮ.
ಈ ವಾರದ ಪ್ರಶ್ನೆ ಇಲ್ಲಿದೆ .

1. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟಿದ ದಿನಾಂಕ ಯಾವುದು?

ನಿಯಮಗಳು ಇಲ್ಲಿದೆ.

1.ಉತ್ತರಿಸಲು ಕಡೆಯ ದಿನಾಂಕ 15/11/2019

2.ನಿಮ್ಮ ಉತ್ತರವನ್ನು ವಿಶ್ವನ್ಯೂಸ್ 24 ನ ಫೇಸ್ಬುಕ್ ಖಾತೆಯ ಈ ಪ್ರಶ್ನೆಯ ಕಮೆಂಟ್ ಬಾಕ್ಸ್‍ನಲ್ಲಿ ಉತ್ತರಿಸಬೇಕು.

3.ವಿಶ್ವನ್ಯೂಸ್ 24 ಪೇಜ್ ಲೈಕ್ ಮಾಡಿ ಉತ್ತರಿಸಿದ ಕಮೆಂಟನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.

4.ವಿಜೇತರಿಗೆ ಆಕರ್ಷಕ ಬಹುಮಾನವನ್ನ ನೀಡಿ ಪುರಸ್ಕರಿಸಲಾಗುವುದು.

5.ಷರತ್ತುಗಳು ಅನ್ವಯ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

19 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

19 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

19 hours ago