Featured

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ; vishwanews24

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ.

ಬೆಂಗಳೂರು: ಕರಾವಳಿ ಕರ್ನಾಟಕದ ನಂಬರ್1 ಅಂತರ್ಜಾಲ ಸುದ್ದಿ ಮಾಧ್ಯಮ ಪ್ರಸ್ತುತ ಪಡಿಸುತ್ತಿದೆ ನಮ್ಮ ಪ್ರಶ್ನೆ ನಿಮ್ಮ ಉತ್ತರ ರಸಪ್ರಶ್ನೆ ಕಾರ್ಯಕ್ರಮ.
ಈ ವಾರದ ಪ್ರಶ್ನೆ ಇಲ್ಲಿದೆ .

1. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟಿದ ದಿನಾಂಕ ಯಾವುದು?

ನಿಯಮಗಳು ಇಲ್ಲಿದೆ.

1.ಉತ್ತರಿಸಲು ಕಡೆಯ ದಿನಾಂಕ 15/11/2019

2.ನಿಮ್ಮ ಉತ್ತರವನ್ನು ವಿಶ್ವನ್ಯೂಸ್ 24 ನ ಫೇಸ್ಬುಕ್ ಖಾತೆಯ ಈ ಪ್ರಶ್ನೆಯ ಕಮೆಂಟ್ ಬಾಕ್ಸ್‍ನಲ್ಲಿ ಉತ್ತರಿಸಬೇಕು.

3.ವಿಶ್ವನ್ಯೂಸ್ 24 ಪೇಜ್ ಲೈಕ್ ಮಾಡಿ ಉತ್ತರಿಸಿದ ಕಮೆಂಟನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.

4.ವಿಜೇತರಿಗೆ ಆಕರ್ಷಕ ಬಹುಮಾನವನ್ನ ನೀಡಿ ಪುರಸ್ಕರಿಸಲಾಗುವುದು.

5.ಷರತ್ತುಗಳು ಅನ್ವಯ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

11 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

11 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

11 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

12 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

13 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

13 hours ago