ಕಾಪು: ಮಮಂತ್ರ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್. ನ ಅಂಗಸಂಸ್ಥೆಯಾದ ವಿಶ್ವನ್ಯೂಸ್24 ವತಿಯಿಂದ ಧಾರ್ಮಿಕ -ಸಾಮಾಜಿಕ-ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರಿಗೆ ಕೊಡಲ್ಪಡುವ 2020 ಸಾಲಿನ “ವಿಶ್ವಶ್ರೀ ಪುರಸ್ಕಾರ” ಕ್ಕೆ ಧಾರ್ಮಿಕ ಕ್ಷೇತ್ರದಲ್ಲಿ ಕಾಪು ಕೊಂಕಣಿ ಮಠ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಮಾಡುತ್ತಿರುವ ಕಾಪು ಕಮಲಾಕ್ಷ ಭಟ್ ಅವರಿಗೆ ಪ್ರದಾನ ಮಾಡಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಎಮ್.ಸುವರ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಬಾಲಾಜಿ,ಕೆಪಿಸಿಸಿ ರಾಜ್ಯಸಂಯೋಜಕ ಫಾರೂಕ್ ಚಂದ್ರನಗರ,ಸಮಾಜಸೇವಕ ಕಾಪು ಲೀಲಾಧರ್ ಶೆಟ್ಟಿ, ದಿವಾಕರ್ ಡಿ ಶೆಟ್ಟಿ,ದಯಾನಂದ ಶೆಟ್ಟಿ ,ಮಮಂತ್ರ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಪುರುಷೋತ್ತಮ ಸಾಲಿಯಾನ್,ನಿರ್ದೇಶಕರಾದ ಪ್ರಶಾಂತ್ ಕುಮಾರ್,ಕಿಶೋರ್ ಉದೇರಿ,ಪರೀಕ್ಷಿತ್ ಗಾಣಿಗ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…