ಕಾಪು: ಮಮಂತ್ರ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್. ನ ಅಂಗಸಂಸ್ಥೆಯಾದ ವಿಶ್ವನ್ಯೂಸ್24 ವತಿಯಿಂದ ಧಾರ್ಮಿಕ -ಸಾಮಾಜಿಕ-ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರಿಗೆ ಕೊಡಲ್ಪಡುವ 2020 ಸಾಲಿನ “ವಿಶ್ವಶ್ರೀ ಪುರಸ್ಕಾರ” ಕ್ಕೆ ಧಾರ್ಮಿಕ ಕ್ಷೇತ್ರದಲ್ಲಿ ಕಾಪು ಕೊಂಕಣಿ ಮಠ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಮಾಡುತ್ತಿರುವ ಕಾಪು ಕಮಲಾಕ್ಷ ಭಟ್ ಅವರಿಗೆ ಪ್ರದಾನ ಮಾಡಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಎಮ್.ಸುವರ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಬಾಲಾಜಿ,ಕೆಪಿಸಿಸಿ ರಾಜ್ಯಸಂಯೋಜಕ ಫಾರೂಕ್ ಚಂದ್ರನಗರ,ಸಮಾಜಸೇವಕ ಕಾಪು ಲೀಲಾಧರ್ ಶೆಟ್ಟಿ, ದಿವಾಕರ್ ಡಿ ಶೆಟ್ಟಿ,ದಯಾನಂದ ಶೆಟ್ಟಿ ,ಮಮಂತ್ರ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಪುರುಷೋತ್ತಮ ಸಾಲಿಯಾನ್,ನಿರ್ದೇಶಕರಾದ ಪ್ರಶಾಂತ್ ಕುಮಾರ್,ಕಿಶೋರ್ ಉದೇರಿ,ಪರೀಕ್ಷಿತ್ ಗಾಣಿಗ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…