ಕಾಪು: ಅಪಘಾತಕ್ಕೆ ನಾಂದಿ ಹಾಡುತ್ತಿದೆ ಕಟಪಾಡಿ ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್- ವಾರ ಕಳೆದರೂ ತೆರವಾಗದ ಟ್ಯಾಂಕರ್ ಸದ್ಯ ಡೇಂಜರ್ ಸ್ಪಾಟ್ ಎಂಬ ತಲೆಬರಹದಡಿಯಲ್ಲಿ ವಿಶ್ವನ್ಯೂಸ್24 ಮಂಗಳವಾರ ಕಟಪಾಡಿ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿಯ ತೆರವುಗೊಳಿಸುವ ಬಗ್ಗೆ ವರದಿ ಪ್ರಕಟಿಸಿತ್ತು.
ವರದಿ ಪ್ರಕಟವಾದ 18 ಗಂಟೆಯಲ್ಲಿ ಕಟಪಾಡಿ ಹೊರಠಾಣೆ ಪೊಲೀಸ್ ಎ.ಎಸೈ ಜಯಪ್ರಕಾಶ್ ಅವರ ತುರ್ತು ಮುತುವರ್ಜಿಯಿಂದ ಇಂದು ಮಧ್ಯಾಹ್ನ ಹೆದ್ದಾರಿಯಲ್ಲಿದ್ದ ಟ್ಯಾಂಕರ್ ತೆರವುಗೊಳಿಸಲಾಗಿದೆ.
ಕಳೆದ ಒಂದು ವಾರದಿಂದ ಹೆದ್ದಾರಿಯಲ್ಲಿ ಕೊರಗುತ್ತಿದ್ದ ಟ್ಯಾಂಕರ್ ಗೆ ಸದ್ಯ ಮುಕ್ತಿ ದೊರಕಿ ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಗಿದೆ.
ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಬ್ಯೂರೊ ರಿಪೋರ್ಟ್ : ವಿಶ್ವನ್ಯೂಸ್24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…