New logo launching function vishwanews24
ವಿಶ್ವನ್ಯೂಸ್24 ಸುದ್ದಿವಾಹಿನಿಯ ನೂತನ ಲೋಗೋ ಅನಾವರಣಗೊಳಿಸಿದ ಸಹಕಾರ ರತ್ನ ಡಾ ಎಮ್ ಎನ್ ರಾಜೇಂದ್ರ ಕುಮಾರ್ .
ಮಂಗಳೂರು: ಮಮಂತ್ರ ಮೀಡಿಯಾ ನೆಟ್ವರ್ಕ್ ಗ್ರೂಪ್ ಆಫ್ ಕಂಪೆನಿಯ ಅಂಗ ಸಂಸ್ಥೆಯಾದ ವಿಶ್ವನ್ಯೂಸ್24 ಅಂತರ್ಜಾಲ ಸುದ್ದಿ ವಾಹಿನಿಯ ನಾಲ್ಕನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೂತನ ಲೋಗೋ ಅನಾವರಣ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ನಡೆಯಿತು.
ಬ್ಯಾಂಕಿನ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಲೋಗೋ ಅನಾವರಣ ಮಾಡಿದರು.
ಈ ಸಂಧರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ವಿಶ್ವನ್ಯೂಸ್24 ನ ಸಂಪಾದಕ ಹಾಗೂ ಪ್ರವರ್ತಕ ಮೂಳೂರು ಪುರುಷೋತ್ತಮ ಸಾಲಿಯಾನ್ ಉಪಸ್ಥಿತಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…