ಬೆಂಗಳೂರು: ವಿಶ್ವವಾಣಿ ಪತ್ರಿಕೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತಿವರ್ಷ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ ನೀಡಲಾಗುತ್ತಿದ್ದು ಈ ಬಾರಿ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಆಯ್ಕೆಯಾಗಿದ್ದಾರೆ. ಓಮನ್ ರಾಜಧಾನಿ ಮಸ್ಕತ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಘುಪತಿ ಭಟ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
2004ರಲ್ಲಿ ಪ್ರಥಮ ಬಾರಿಗೆ ಉಡುಪಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ರಘುಪತಿ ಭಟ್ ಅವರು 2008 ಹಾಗೂ 2018 ಹೀಗೆ ಮೂರು ಅವಧಿಗೆ ಶಾಸಕರಾಗಿ ಕಾರ್ಯನಿರ್ವಹಿಸಿರುತ್ತಾರೆ. ಹಡಿಲು ಬಿದ್ದ ಗದ್ದೆಯಲ್ಲಿ ಕೃಷಿ ಕ್ರಾಂತಿ ಮಾಡಿರುವ ಭಟ್ ಅವರು ತುಳುನಾಡಿನ ಅಸ್ಮಿತೆಯಾದ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ವಿದ್ಯಾ ಕ್ಷೇತ್ರ, ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿರುವ ಭಟ್ ಅವರು ಸಾಮಾಜಿಕ ರಂಗದಲ್ಲೂ ತೊಡಗಿಸಿಕೊಂಡಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…