ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ಬೆಳಸಿದವರು. ಅಷ್ಟೇ ಅಲ್ಲ ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಇತಿಹಾಸವನ್ನೂ ನಿರ್ಮಿಸಿದ್ದರು. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ ಹೆಗ್ಗಳಿಕೆ ಅನಂತ್ ಕುಮಾರ್ ಅವರಿಗೆ ಸೇರಿದ್ದು.
ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಅನಂತ್ ಕುಮಾರ್, ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಸ್ವಾಗತ ಕೋರುವ ಮುಖಾಂತರ ಕೋಟ್ಯಂತರ ಕನ್ನಡಿಗರ ಹೃದಯ ಗೆದ್ದಿದ್ದರು. ಈ ಮೂಲಕ ಅವರು ಕನ್ನಡನಾಡಿನ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…