ಕಾರ್ಕಳ:ವಿಶ್ವಹಿಂದು ಪರಿಷದ್ ತಾಲೂಕು ಅಧ್ಯಕ್ಷರಾದ ಭಾಸ್ಕರ್.ಎಸ್ ಕೊಟ್ಯಾನ್ ಅವರು ಆ್ಯಂಬ್ಯಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದು ರೋಗಿಗಳ ಅನುಕೂಲಕಕ್ಕಾಗಿ ಉದ್ಘಾಟನೆಗೊಂಡು ಓಡಾಟ ನಡೆಸಿದೆ.
ಇಂದು ಉದ್ಟಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘಚಾಲಕರದ ಉದಯ್ ಕುಮಾರ್ ಶೆಣೈ, ಶಾಸಕರಾದ ಸುನಿಲ್ ಕುಮಾರ್, ಪ್ರಾಂತ ಸಂಚಾಲಕರಾದ ಸುನಿಲ್ ಕೆ.ಆರ್ ,ವಿಶ್ವ ಹಿಂದು ಪರಿಷದ್ ಜಿಲ್ಲಾಅದ್ಯಕ್ಷರಾದ ವಿಷ್ಣುಮೂರ್ತಿ ಆಚಾರ್ಯ ,ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಡಾ ಸುಧಾಕರ್, ಪ್ರಖಂಡ ಉಪಾಧ್ಯಕ್ಷರಾದ ಜಗದೀಶ್ ಸಾಣೂರು ಅಶೋಕ್ ಪಾಲಡ್ಕ ಹಾಗು ಪ್ರಖಂಡ ಜವಾಬ್ದಾರಿ ಮತ್ತು ವಲಯ ಜವಾಬ್ದಾರಿಯುತ ಕಾರ್ಯಕರ್ತರು ಭಾಜಪಾದ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…