ಕಾರ್ಕಳ:ವಿಶ್ವಹಿಂದು ಪರಿಷದ್ ತಾಲೂಕು ಅಧ್ಯಕ್ಷರಾದ ಭಾಸ್ಕರ್.ಎಸ್ ಕೊಟ್ಯಾನ್ ಅವರು ಆ್ಯಂಬ್ಯಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದು ರೋಗಿಗಳ ಅನುಕೂಲಕಕ್ಕಾಗಿ ಉದ್ಘಾಟನೆಗೊಂಡು ಓಡಾಟ ನಡೆಸಿದೆ.
ಇಂದು ಉದ್ಟಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘಚಾಲಕರದ ಉದಯ್ ಕುಮಾರ್ ಶೆಣೈ, ಶಾಸಕರಾದ ಸುನಿಲ್ ಕುಮಾರ್, ಪ್ರಾಂತ ಸಂಚಾಲಕರಾದ ಸುನಿಲ್ ಕೆ.ಆರ್ ,ವಿಶ್ವ ಹಿಂದು ಪರಿಷದ್ ಜಿಲ್ಲಾಅದ್ಯಕ್ಷರಾದ ವಿಷ್ಣುಮೂರ್ತಿ ಆಚಾರ್ಯ ,ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಡಾ ಸುಧಾಕರ್, ಪ್ರಖಂಡ ಉಪಾಧ್ಯಕ್ಷರಾದ ಜಗದೀಶ್ ಸಾಣೂರು ಅಶೋಕ್ ಪಾಲಡ್ಕ ಹಾಗು ಪ್ರಖಂಡ ಜವಾಬ್ದಾರಿ ಮತ್ತು ವಲಯ ಜವಾಬ್ದಾರಿಯುತ ಕಾರ್ಯಕರ್ತರು ಭಾಜಪಾದ ಪ್ರಮುಖರು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…