Featured

ವಿಶ್ವ ಎದುರಿಸುತ್ತಿರುವ ಹಲವಾರು ಭದ್ರತಾ ಸವಾಲುಗಳಲ್ಲಿ ಭಯೋತ್ಪಾದನೆ ಅತ್ಯಂತ ಆತಂಕಕಾರಿಯಾಗಿದೆ : ರಾಜನಾಥ್ ಸಿಂಗ್ -Vishwanews24

ನವದೆಹಲಿ: ವಿಶ್ವದ ಯಾವುದೇ ರಾಷ್ಟ್ರ ಭಯೋತ್ಪಾದನೆಯಿಂದ ಸುರಕ್ಷಿತವಾಗಿಲ್ಲ, ಇದರ ವಿರುದ್ಧ ಅಂತರಾಷ್ಟ್ರೀಯ ಕ್ರಮ ಅಗತ್ಯವಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಕೊರಿಯಾ ಭೇಟಿ ವೇಳೆ ಸಿಯೋಲ್ ಡಿಫೆನ್ಸ್ ಡೈಲಾಗ್ 2019ರಲ್ಲಿ ಮಾತನಾಡಿರುವ ರಾಜನಾಥ್ ಸಿಂಗ್ ಅವರು, ಯುಎನ್ ಮತ್ತು ಇತರ ವೇದಿಕೆಗಳ ಮೂಲಕ ಭಾರತವು ಉಭಯಪಕ್ಷೀಯವಾಗಿ, ಪ್ರಾದೇಶಿಕವಾಗಿ ಮತ್ತು ಜಾಗತಿಕವಾಗಿ ಭಯೋತ್ಪಾದನೆ ನಿಗ್ರಹದ ಸಹಕಾರವನ್ನು ಸಕ್ರಿಯವಾಗಿ ಅನುಸರಿಸುತ್ತಿದೆ. ಭಯೋತ್ಪಾದನೆ ವಿರುದ್ಧ ಸಾಮೂಹಿಕವಾಗಿ ಅಂತರಾಷ್ಟ್ರೀಯವಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಇಡೀ ವಿಶ್ವ ಎದುರಿಸುತ್ತಿರುವ ಹಲವಾರು ಭದ್ರತಾ ಸವಾಲುಗಳಲ್ಲಿ ಭಯೋತ್ಪಾದನೆ ಅತ್ಯಂತ ಆತಂಕಕಾರಿಯಾಗಿದೆ. ವಿಶ್ವ ರಾಜಕಾರಣಕ್ಕೆ ಇದು ಮಾರಕವಾಗಿದ್ದು, ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಅದಕ್ಕೆ ಹಣಕಾಸು ಒದಗಿಸುವವವರ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಭಯೋತ್ಪಾದನೆ ಅಂತರಾಷ್ಟ್ರೀಯ ಶಾಂತಿ ಹಾಗೂ ಸುರಕ್ಷತೆಗೆ ಜಾಗತಿಕ ಮತ್ತು ಪ್ರಾದೇಶಿಕ ಸವಾಲುಗಳನ್ನು ಉಲ್ಬಣಗೊಳಿಸಿದೆ. ಹೊಸ ಮತ್ತು ಉದಯೋನ್ಮುಖ ತಂತ್ರಜ್ಞನಗಳು ಪ್ರಾದೇಶಿಕ ಮತ್ತು ಜಾಗತಿಕ ಭದ್ರತಾ ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago