Featured

ವಿಶ್ವ ಸುಂದರಿ 2021 : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದುಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ವಿಶ್ವ ಸುಂದರಿ 2021  : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದು ಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ನವದೆಹಲಿ: ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ 70 ನೇ ವಿಶ್ವ ಸುಂದರಿ – 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000 ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ 21 ವರ್ಷಗಳ ನಂತರ ಮತ್ತೊಮ್ಮೆ ಕಿರೀಟವನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ .ಜಾಗತಿಕವಾಗಿ ಲೈವ್-ಸ್ಟ್ರೀಮ್ ಈವೆಂಟ್‌ನಲ್ಲಿ ಮೆಕ್ಸಿಕೊದ ಮಾಜಿ ವಿಶ್ವ ಸುಂದರಿ 2020 ರ ಆಂಡ್ರಿಯಾ ಮೆಜಾ ಅವರು ಸಂಧು ಅವರಿಗೆ ಕಿರೀಟವನ್ನು ನೀಡಿದರು.

ವೃತ್ತಿಯಲ್ಲಿ ಮಾಡೆಲ್ ಆಗಿರುವ ಹರ್ನಾಜ್ ಮೂಲತಃ ಪಂಜಾಬ್‌ನ ಚಂಡೀಗಢದಿಂದ . ತಮ್ಮ ಆರಂಭಿಕ ಶಿಕ್ಷಣವನ್ನು ಚಂಡೀಗಢದ ಶಿವಾಲಿಕ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಾಡಿದ್ದು ಬಳಿಕ ಚಂಡೀಗಢದಲ್ಲಿಯೇ ಪದವಿ ಪಡೆದ ನಂತರ, ಹರ್ನಾಜ್ ಪ್ರಸ್ತುತ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದಾರೆ.

ಚಂಡೀಗಢದ ಮಾಡೆಲ್ ಹರ್ನಾಜ್ ಸಂಧು ತಮ್ಮ ವೃತ್ತಿಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.ಇವುಗಳಲ್ಲಿ 2017 ರಲ್ಲಿ ಟೈಮ್ಸ್ ಫ್ರೆಶ್ ಫೇಸ್ ಮಿಸ್ ಚಂಡೀಗಢ, 2018 ರಲ್ಲಿ ಮಿಸ್ ಮ್ಯಾಕ್ಸ್ ಎಮರ್ಜಿಂಗ್ ಸ್ಟಾರ್, 2019 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಪಂಜಾಬ್ ಮತ್ತು 2021 ರಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಕೂಡಾ ಸೇರಿವೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

15 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

19 hours ago