Featured

ವಿಶ್ವ ಸುಂದರಿ 2021 : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದುಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ವಿಶ್ವ ಸುಂದರಿ 2021  : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದು ಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ನವದೆಹಲಿ: ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ 70 ನೇ ವಿಶ್ವ ಸುಂದರಿ – 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000 ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ 21 ವರ್ಷಗಳ ನಂತರ ಮತ್ತೊಮ್ಮೆ ಕಿರೀಟವನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ .ಜಾಗತಿಕವಾಗಿ ಲೈವ್-ಸ್ಟ್ರೀಮ್ ಈವೆಂಟ್‌ನಲ್ಲಿ ಮೆಕ್ಸಿಕೊದ ಮಾಜಿ ವಿಶ್ವ ಸುಂದರಿ 2020 ರ ಆಂಡ್ರಿಯಾ ಮೆಜಾ ಅವರು ಸಂಧು ಅವರಿಗೆ ಕಿರೀಟವನ್ನು ನೀಡಿದರು.

ವೃತ್ತಿಯಲ್ಲಿ ಮಾಡೆಲ್ ಆಗಿರುವ ಹರ್ನಾಜ್ ಮೂಲತಃ ಪಂಜಾಬ್‌ನ ಚಂಡೀಗಢದಿಂದ . ತಮ್ಮ ಆರಂಭಿಕ ಶಿಕ್ಷಣವನ್ನು ಚಂಡೀಗಢದ ಶಿವಾಲಿಕ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಾಡಿದ್ದು ಬಳಿಕ ಚಂಡೀಗಢದಲ್ಲಿಯೇ ಪದವಿ ಪಡೆದ ನಂತರ, ಹರ್ನಾಜ್ ಪ್ರಸ್ತುತ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದಾರೆ.

ಚಂಡೀಗಢದ ಮಾಡೆಲ್ ಹರ್ನಾಜ್ ಸಂಧು ತಮ್ಮ ವೃತ್ತಿಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.ಇವುಗಳಲ್ಲಿ 2017 ರಲ್ಲಿ ಟೈಮ್ಸ್ ಫ್ರೆಶ್ ಫೇಸ್ ಮಿಸ್ ಚಂಡೀಗಢ, 2018 ರಲ್ಲಿ ಮಿಸ್ ಮ್ಯಾಕ್ಸ್ ಎಮರ್ಜಿಂಗ್ ಸ್ಟಾರ್, 2019 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಪಂಜಾಬ್ ಮತ್ತು 2021 ರಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಕೂಡಾ ಸೇರಿವೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago