Featured

ವಿಶ್ವ ಸುಂದರಿ 2021 : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದುಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ವಿಶ್ವ ಸುಂದರಿ 2021  : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದು ಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ನವದೆಹಲಿ: ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ 70 ನೇ ವಿಶ್ವ ಸುಂದರಿ – 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000 ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ 21 ವರ್ಷಗಳ ನಂತರ ಮತ್ತೊಮ್ಮೆ ಕಿರೀಟವನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ .ಜಾಗತಿಕವಾಗಿ ಲೈವ್-ಸ್ಟ್ರೀಮ್ ಈವೆಂಟ್‌ನಲ್ಲಿ ಮೆಕ್ಸಿಕೊದ ಮಾಜಿ ವಿಶ್ವ ಸುಂದರಿ 2020 ರ ಆಂಡ್ರಿಯಾ ಮೆಜಾ ಅವರು ಸಂಧು ಅವರಿಗೆ ಕಿರೀಟವನ್ನು ನೀಡಿದರು.

ವೃತ್ತಿಯಲ್ಲಿ ಮಾಡೆಲ್ ಆಗಿರುವ ಹರ್ನಾಜ್ ಮೂಲತಃ ಪಂಜಾಬ್‌ನ ಚಂಡೀಗಢದಿಂದ . ತಮ್ಮ ಆರಂಭಿಕ ಶಿಕ್ಷಣವನ್ನು ಚಂಡೀಗಢದ ಶಿವಾಲಿಕ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಾಡಿದ್ದು ಬಳಿಕ ಚಂಡೀಗಢದಲ್ಲಿಯೇ ಪದವಿ ಪಡೆದ ನಂತರ, ಹರ್ನಾಜ್ ಪ್ರಸ್ತುತ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದಾರೆ.

ಚಂಡೀಗಢದ ಮಾಡೆಲ್ ಹರ್ನಾಜ್ ಸಂಧು ತಮ್ಮ ವೃತ್ತಿಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.ಇವುಗಳಲ್ಲಿ 2017 ರಲ್ಲಿ ಟೈಮ್ಸ್ ಫ್ರೆಶ್ ಫೇಸ್ ಮಿಸ್ ಚಂಡೀಗಢ, 2018 ರಲ್ಲಿ ಮಿಸ್ ಮ್ಯಾಕ್ಸ್ ಎಮರ್ಜಿಂಗ್ ಸ್ಟಾರ್, 2019 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಪಂಜಾಬ್ ಮತ್ತು 2021 ರಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಕೂಡಾ ಸೇರಿವೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

1 hour ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

2 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

2 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago