Featured

ವಿಷ್ಣುವರ್ಧನ್ ಸ್ಮಾರಕ ಎಲ್ಲಿ ಮಾಡಲು ಹೋದರೂ ವಿವಾದ ಆಗ್ತಿದೆ ; ನಾವೆಲ್ಲರೂ ಅಸಹಾಯಕರು: ಜಯಮಾಲಾ

ಉಡುಪಿ : ವಿಷ್ಣುವರ್ಧನ್ ಸ್ಮಾರಕದ ವಿಚಾರದಲ್ಲಿ ಮುಖ್ಯಮಂತ್ರಿ ಸೇರಿದಂತೆ ನಮಗೆಲ್ಲರಿಗೂ ಅಸಹಾಯಕತೆ ಇದೆ. ವಿಷ್ಣುವರ್ಧನ್ ಸ್ಮಾರಕ ಮಾಡಲು ಎಲ್ಲಿ ಹೋದರೂ ವಿವಾದ ಆಗ್ತಾ ಇದೆ. ಯಾಕೆ ಅಂತ ಗೊತ್ತಾಗ್ತಿಲ್ಲ ಎಂದು ಸಚಿವೆ ಜಯಮಾಲಾ ತಿಳಿಸಿದ್ದಾರೆ.

ಉಡುಪಿಯಲ್ಲಿ  ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಂದ್ರೆ ವಿಷ್ಣುವರ್ಧನ್ ಗೆ ಪ್ರಾಣ. ವಿಷ್ಣುವರ್ಧನ್ ಸ್ಮಾರಕ ವಿಳಂಬವಾಗುತ್ತಿರುವ ಬಗ್ಗೆ ಭಾರತಿ ಅವರ ಬೇಸರ ಸಹಜ. ವಿಷ್ಣುವರ್ಧನ್ ನಮ್ಮನ್ನಗಲಿ ಒಂಭತ್ತು ವರ್ಷ ಆಗಿದೆ. ಭಾರತಿ ಅವರ ಕುಟುಂಬ ಕ್ಕೆ ನಾನು ಬೆಲೆ ಕೊಡ್ತೇನೆ.

ವಿಷ್ಣು ಆಸೆ ಏನು ಅನ್ನೋದು ಅವರ ಕುಟುಂಬಕ್ಕೆ ನಮಗಿಂತ ಚೆನ್ನಾಗಿ ತಿಳಿದಿರುತ್ತೆ. ಹೀಗಾಗಿ ಮೈಸೂರಲ್ಲಿ ಸ್ಮಾರಕ ಆಗಲಿ ಅಂತ ಭಾರತಿ ಕೇಳುತ್ತಿದ್ದಾರೆ. ಸ್ಮಾರಕ ನಿರ್ಮಾಣ ವಿಚಾರದಲ್ಲಿ ಭಾರತಿ ಅವರ ಬೇಸರ ಸಹಜ. ಹೀಗಾಗಿ ಕುಟುಂಬದ ಮಾತಿಗೆ ಬೆಲೆ ಕೊಡಬೇಕಾಗುತ್ತದೆ ಎಂದರು.

ಸಿಎಂ ಕುಮಾರಸ್ವಾಮಿ ಯವರು ಕೂಡಾ ಸಿನೆಮಾ ರಂಗದವರೇ ಹಾಗಾಗಿ ಭಾರತಿ ಹಾಗೂ ಮುಖ್ಯಮಂತ್ರಿಗಳ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಬರಲ್ಲ. ಭೂಮಿಗೆ ಸಂಬಂದಪಟ್ಟು ಸಣ್ಣ ತಕರಾರು ಇದೆ ಅನಿಸುತ್ತೆ. ವಿಷ್ಣು ಸಮಾಧಿ ವಿಚಾರದಲ್ಲಿ ನಮಗೆಲ್ಲರಿಗೂ ಅಸಹಾಯಕತೆ ಇದೆ. ನಾವೆಲ್ಲರೂ ಭಾರತಿ ಅವರ ಪರ ನಿಲ್ತೀವಿ ಎಂದು ಹೇಳಿದರು.

ಅಂಬರೀಷ್ ಸ್ಮಾರಕ ಖಚಿತ: ಅಂಬರೀಷ್ ಒಬ್ಬ ಮಹಾನ್ ನಾಯಕ. ನಿಜವಾದ ನಾಯಕ, ಜನರ ಹೃದಯದಲ್ಲಿ ವಾಸ ಮಾಡಿದ ನಟ. ಅಂಬರೀಷ್ ಸ್ಮಾರಕಕ್ಕೆ ಯಾವುದೇ ತೊಂದರೆ ಇಲ್ಲ. ಸ್ಮಾರಕ ಕಂಠೀರವದಲ್ಲಿಯೇ ಆಗುತ್ತದೆ ಎಂದು ತಿಳಿಸಿದರು..

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago