ವಿಷ್ಣುಸಹಸ್ರನಾಮ : ನಿಮ್ಮನ್ನು ಯಾವಾಗಲೂ ರಕ್ಷಿಸುತ್ತ ರಕ್ಷಾಕವಚವಾಗಿ ಕೆಲಸ ಮಾಡುತ್ತದೆ -Vishwanews24

ವಿಷ್ಣುಸಹಸ್ರನಾಮ : ನಿಮ್ಮನ್ನು ಯಾವಾಗಲೂ ರಕ್ಷಿಸುತ್ತ ರಕ್ಷಾಕವಚವಾಗಿ ಕೆಲಸ ಮಾಡುತ್ತದೆ -Vishwanews24

ಅಂದುಕೊಂಡಿದ್ದು ನೆರವೇರುತ್ತಿಲ್ಲ, ಯಾವ ಕೆಲಸವೂ ಕೈಹಿಡಿಯುತ್ತಿಲ್ಲ, ಆದರೆ, ಇದಕ್ಕೆ ಪರಿಹಾರವೇ ಇಲ್ಲವೇ ಎಂದು ಕೆಲವರು ಅಂದುಕೊಳ್ಳುವುದುಂಟು. ವಿಷ್ಣುಸಹಸ್ರನಾಮವೇ ಇದಕ್ಕೆ ಉತ್ತರ ಎಂದು ಹಲವರು ಕಂಡುಕೊಂಡಿದ್ದಾರೆ.

ಜೀವನದಲ್ಲಿ ಒಂದು ದೃಢ ಸಂಕಲ್ಪದಿಂದ ಇದನ್ನು ಪಠಿಸುತ್ತೀರೆಂದರೆ ಬೇರೆ ಯಾವುದೇ ಪರಿಹಾರೋಪಾಯಗಳ ಅವಶ್ಯಕತೆಯೇ ಇಲ್ಲ. ಅತ್ಯಂತ ಪ್ರಭಾವಶಾಲಿ ಜಪ ಇದಾಗಿದ್ದು, ಇದನ್ನು ದಿನವೂ ಪಠಿಸಿದರೆ ಒಳ್ಳೆಯದಾಗಲಿದೆ.

ಶಂಕರಾಚಾರ್ಯರೂ ಹೇಳಿದ್ದಾರೆ ವಿಷ್ಣುಸಹಸ್ರನಾಮದಲ್ಲಿ ಅದರ ಉಪಯೋಗ ಬಗ್ಗೆ ಶಂಕರಾಚಾರ್ಯರು ಇದರ ಸ್ವಯಂ ಉಪಯೋಗ ಪಡೆದು ಟಿಪ್ಪಣಿಯನ್ನೂ ಬರೆದಿದ್ದಾರೆ. ಹಲವಾರು ವಿದ್ವಾಂಸರು ಸಹ ಈ ಬಗ್ಗೆ ಹೇಳಿಕೊಂಡಿದ್ದು, ಕಲಿಯುಗದಲ್ಲಿ ವಿಷ್ಣುಸಹಸ್ರನಾಮವನ್ನು ಏಕಾಗ್ರತೆಯಿಂದ ಓದಿದವರಿಗೆ ಎಲ್ಲ ಕಷ್ಟಗಳನ್ನೂ ನಿವಾರಿಸುವ ಶಕ್ತಿ ಇದೆ.

ಏಕಾಗಿ ಈ ಜಪ ಪಠಿಸಬೇಕು?

ಇದನ್ನು ಮನೆ-ಮನದಲ್ಲಿ ಶಾಂತಿಯನ್ನು ನೆಲೆಸುತ್ತದೆ, ಸುಖಸಮೃದ್ಧಿಯನ್ನು ತಂದುಕೊಡುತ್ತದೆ. ಮೋಕ್ಷ ಮಾರ್ಗವನ್ನೂ ಕರುಣಿಸುತ್ತದೆ. ಇದರಲ್ಲಿ ವಿಷ್ಣುವಿನ ಸಾವಿರ ಹೆಸರು ಇರುತ್ತದೆ. ಜೀವನದಲ್ಲಿ ನಿಮಗೆ ಕಷ್ಟಗಳೇ ಬೆಳೆಯುತ್ತಿದೆ ಎಂತಿದ್ದರೆ, ಸಂಸಾರ ನಡೆಸಲು ಕಷ್ಟವಾಗುತ್ತದೆ ಎಂದಿದ್ದರೆ, ಆರ್ಥಿಕ ಸಮಸ್ಯೆ ಕಾಣಿಸಿಕೊಂಡರೆ, ನಿಮ್ಮ ಮೇಲೆ ಯಾರಾದರೂ ವಾಮಾಚಾರದ ಪ್ರಯೋಗ ಮಾಡಿದ್ದರೆ, ನಿಮ್ಮ ಕುಟುಂಬಕ್ಕೆ ಯಾರದ್ದಾದರೂ ಕೆಟ್ಟ ದೃಷ್ಟಿ ಬಿದ್ದಿದ್ದರೆ ಅಂಥವರು ವಿಷ್ಣುಸಹಸ್ರನಾಮವನ್ನು ಅವಶ್ಯಕವಾಗಿ ಜಪಿಸಲೇಬೇಕು.

ಅನುಕೂಲಗಳೇನು? –

ವಿಷ್ಣುಸಹಸ್ರನಾಮ ಓದುತ್ತಿರುವವರ ಜಾತಕದ ಮೇಲೆ ಭಗವಂತನಾದ ವಿಷ್ಣು ಹಾಗೂ ಶಿವ ಇಬ್ಬರ ವಿಶೇಷ ಕೃಪೆಯೂ ಇರುತ್ತದೆ.

ಇದು ಜಾತಕದಲ್ಲಿ ಒಳ್ಳೇ ಪ್ರಭಾವ ಬೀರಿ ಮತ್ತಷ್ಟು ಶಕ್ತಿಯುತವನ್ನಾಗಿ ಮಾಡುತ್ತದೆ.

ಯೋಜನೆಗಳನ್ನು ಹಾಕಿಕೊಂಡಿದ್ದರೆ ಅದು ಕೈಗೂಡಲು ಸಹಾಯಕ ಮಾಡುತ್ತದೆ.

ನಿಮ್ಮ ಮೇಲೆ ಯಾರದ್ದಾದರೂ ಕೆಟ್ಟ ದೃಷ್ಟಿ ಬಿದ್ದಿದ್ದರೆ, ಅದರಿಂದ ರಕ್ಷಣೆ ಮಾಡುತ್ತದೆ.

ನಿಮ್ಮನ್ನು ಯಾವಾಗಲೂ ರಕ್ಷಿಸುತ್ತಲೇ ಇರುವ ಈ ಜಪನಾಮ, ರಕ್ಷಾಕವಚವಾಗಿ ಕೆಲಸ ಮಾಡಲಿದೆ.

ಭಗವಾನ್ ವಿಷ್ಣುವನ್ನು ಪಾಲಕ ಎಂದು ಕರೆಯಲಾಗುತ್ತದೆ. ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ಸಂಸಾರದಲ್ಲಿ ಸುಖ-ಸಮೃದ್ಧಿ ನೆಲೆಸುತ್ತದೆ.

ವಿವಾಹಿತ ಸ್ತ್ರೀ ವಿಷ್ಣುಸಹಸ್ರನಾಮ ಜಪಿಸಿದರೆ ಸಂತಾನ ಪ್ರಾಪ್ತಿಯಾಗುತ್ತದೆ, ಪರಿವಾರದಲ್ಲಿ ಕಲಹಗಳಿದ್ದರೆ ನಿವಾರಣೆಯಾಗುತ್ತದೆ. ಸುಖ-ಶಾಂತಿ ವೃದ್ಧಿಯಾಗುತ್ತದೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago