ಬೆಂಗಳೂರು : ಕನ್ನಡ ಚಿತ್ರರಂಗದ ದಿಗ್ಗಜ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಾಹಸಸಿಂಹ ವಿಷ್ಣುವರ್ಧನ್ ಅವರು ಡಿಸೆಂಬರ್ 30, 2009ರಂದು ವಿಧಿವಶರಾದರು. ಮುಂದಿನ ತಿಂಗಳ 30 ರಂದು 9ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ಕನಸಾಗೇ ಉಳಿದಿರುವ ವಿಷ್ಣು ಸ್ಮಾರಕದ ಕುರಿತು ಅಭಿಮಾನಿಗಳು ಧ್ವನಿಯೆತ್ತಿದ್ದಾರೆ. ರಾಜ್ಕುಮಾರ್ ಸ್ಮಾರಕ ಪಕ್ಕದಲ್ಲೇ ಅಂಬರೀಷ್ ಸ್ಮಾರಕ ನಿರ್ಮಾಣವಾಗಲಿದ್ದು, ವಿವಾದ ಬಗೆಹರಿಸಿ ವಿಷ್ಣು ಸ್ಮಾರಕವನ್ನು ನಿರ್ಮಿಸಿ ಎಂಬುದು ಅಭಿಮಾನಿಗಳ ಆಶಯವಾಗಿದೆ..
ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು. ಜಾಗದ ಸಮಸ್ಯೆಯಿದ್ದರೆ ಅವರ ಕುಟುಂಬವನ್ನು ಕೇಳಿ ಸ್ಮಾರಕವನ್ನು ನಿರ್ಮಿಸಿ, ವಿಷ್ಣು ಅವರ ಆತ್ಮಕ್ಕೆ ಶಾಂತಿಯನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…