ಬೆಂಗಳೂರು : ಕನ್ನಡ ಚಿತ್ರರಂಗದ ದಿಗ್ಗಜ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಾಹಸಸಿಂಹ ವಿಷ್ಣುವರ್ಧನ್ ಅವರು ಡಿಸೆಂಬರ್ 30, 2009ರಂದು ವಿಧಿವಶರಾದರು. ಮುಂದಿನ ತಿಂಗಳ 30 ರಂದು 9ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ಕನಸಾಗೇ ಉಳಿದಿರುವ ವಿಷ್ಣು ಸ್ಮಾರಕದ ಕುರಿತು ಅಭಿಮಾನಿಗಳು ಧ್ವನಿಯೆತ್ತಿದ್ದಾರೆ. ರಾಜ್ಕುಮಾರ್ ಸ್ಮಾರಕ ಪಕ್ಕದಲ್ಲೇ ಅಂಬರೀಷ್ ಸ್ಮಾರಕ ನಿರ್ಮಾಣವಾಗಲಿದ್ದು, ವಿವಾದ ಬಗೆಹರಿಸಿ ವಿಷ್ಣು ಸ್ಮಾರಕವನ್ನು ನಿರ್ಮಿಸಿ ಎಂಬುದು ಅಭಿಮಾನಿಗಳ ಆಶಯವಾಗಿದೆ..
ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು. ಜಾಗದ ಸಮಸ್ಯೆಯಿದ್ದರೆ ಅವರ ಕುಟುಂಬವನ್ನು ಕೇಳಿ ಸ್ಮಾರಕವನ್ನು ನಿರ್ಮಿಸಿ, ವಿಷ್ಣು ಅವರ ಆತ್ಮಕ್ಕೆ ಶಾಂತಿಯನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…