ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಸರ್ಕಾರ ವೀಕೆಂಡ್ ಲಾಕ್ಡೌನ್ ಮಾಡಲು ಮುಂದಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಮೆಟ್ರೋ ರೈಲು ವೀಕೆಂಡ್ನಲ್ಲಿ (ಶನಿವಾರ ಮತ್ತು ಭಾನುವಾರ)ದಂದು ಸಂಚರಿಸುವುದಿಲ್ಲ ಎಂದು ಪತ್ರಿಕಾ ಪ್ರಕಟನೆ ಹೊರಡಿಸಲಾಗಿದೆ.
ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿ ಇರುವುದರಿಂದ ಮೆಟ್ರೋ ರೈಲು ಕಾರ್ಯಚರಣೆಯ ವೇಳಾಪಟ್ಟಿಯನ್ನು ಮೇ4 ರವರೆಗೆ ಪರಿಷ್ಕರಿಸಲಾಗಿದೆ.
ಉಡುಪಿ : ಸ್ವಚ್ಛತಾ ಕಾರ್ಯಕರ್ತನ ಮೇಲೆ ಇಬ್ಬರು ಯುವತಿಯರು ಸೇರಿ ಮೂವರಿಂದ ಹಲ್ಲೆ – Vishwanews24
ಸೋಮವಾರದಿಂದ ಶುಕ್ರವಾರದವರೆಗೆ ಎಲ್ಲಾ ವಾರದ ದಿನಗಳಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಅದಾಗ್ಯೂ ಟರ್ಮಿನಲ್ ನಿಲ್ದಾಣಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಕೊನೆಯ ರೈಲು ಸೇವೆ ಸಂಜೆ 7:30 ಗಂಟೆಗೆ ಹೊರಡಲಿದೆ. ಕೊನೆಯ ವಾಣಿಜ್ಯ ಸೇವೆಯು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ನಿಂದ ಇತರೆ ನಾಲ್ಕು ಮಾರ್ಗಗಳಿಗೆ ಸಂಪರ್ಕ ವಿರುತ್ತದೆ.
ಚುನಾವಣೆ ಬಿಟ್ಟು ಕೊರೊನಾ ನೋಡಿದ್ದರೆ, ನೂರಕ್ಕೇ ನೂರರಷ್ಟು ಯಾರೂ ಸಾಯುತ್ತಿರಲಿಲ್ಲ: ಮುತಾಲಿಕ್ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…