Featured

ವೀರವನಿತೆ ಒನಕೆ ಓಬವ್ವ ಜಯಂತಿ ; ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ; ಕನ್ನಡದಲ್ಲಿ ಪ್ರಧಾನಿ ಟ್ವೀಟ್ – Vishwanews24

ವೀರವನಿತೆ ಒನಕೆ ಓಬವ್ವ ಜಯಂತಿ ; ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ; ಕನ್ನಡದಲ್ಲಿ ಪ್ರಧಾನಿ ಟ್ವೀಟ್ – Vishwanews24

ನವದೆಹಲಿ: ಕನ್ನಡ ನಾಡಿನ ಹೆಮ್ಮೆ ಒನಕೆ ಓಬವ್ವನನ್ನು ಪ್ರಧಾನಿ ನರೇಂದ್ರ ಮೋದಿ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಮೋದಿ ಟ್ವಿಟ್ಟರ್ ನಲ್ಲಿ, ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕøತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಕನ್ನಡದಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಮೋದಿ ಅವರು ಕನ್ನಡದಲ್ಲಿಯೇ ರಾಜ್ಯೋತ್ಸವಕ್ಕೆ ಶುಭಕೋರಿದ್ದು, ಕನ್ನಡಿಗರು ಸಂತೋಷಪಟ್ಟಿದ್ದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಟ್ವಿಟ್ಟರ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ, ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago