ನವದೆಹಲಿ: ಕನ್ನಡ ನಾಡಿನ ಹೆಮ್ಮೆ ಒನಕೆ ಓಬವ್ವನನ್ನು ಪ್ರಧಾನಿ ನರೇಂದ್ರ ಮೋದಿ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಮೋದಿ ಟ್ವಿಟ್ಟರ್ ನಲ್ಲಿ, ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕøತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಕನ್ನಡದಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಮೋದಿ ಅವರು ಕನ್ನಡದಲ್ಲಿಯೇ ರಾಜ್ಯೋತ್ಸವಕ್ಕೆ ಶುಭಕೋರಿದ್ದು, ಕನ್ನಡಿಗರು ಸಂತೋಷಪಟ್ಟಿದ್ದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಟ್ವಿಟ್ಟರ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ, ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…