ನವದೆಹಲಿ: ಕನ್ನಡ ನಾಡಿನ ಹೆಮ್ಮೆ ಒನಕೆ ಓಬವ್ವನನ್ನು ಪ್ರಧಾನಿ ನರೇಂದ್ರ ಮೋದಿ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಮೋದಿ ಟ್ವಿಟ್ಟರ್ ನಲ್ಲಿ, ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕøತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಕನ್ನಡದಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಮೋದಿ ಅವರು ಕನ್ನಡದಲ್ಲಿಯೇ ರಾಜ್ಯೋತ್ಸವಕ್ಕೆ ಶುಭಕೋರಿದ್ದು, ಕನ್ನಡಿಗರು ಸಂತೋಷಪಟ್ಟಿದ್ದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಟ್ವಿಟ್ಟರ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ, ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…