ಮುಂಬೈ: ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ತಿಳಿಸಿದ್ದಾರೆ.
ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು ಎನ್ ಡಿ ಎ ಸರಕಾರ ಹಿಂದುತ್ವ ಪರವಾಗಿದ್ದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ವೀರ್ ಸಾವರ್ಕರ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ದೇಶದ ಅಭಿವೃದ್ದಿಗಾಗಿ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ನೀಡಿದ ಕೊಡುಗೆಯನ್ನು ಎಂದಿಗೂ ಅಲ್ಲಗೆಳೆಯುವುದಿಲ್ಲ, ಆದರೇ ರಾಜಕಾರಣ ಎಂಬುದು ಎರಡು ಕುಟುಂಬಗಳಿಗೆ ಸೀಮಿತವಾಗಬಾರದು. ದೇಶದ ಆಭಿವೃದ್ಧಿಗಾಗಿ ಪಣತೊಡುವವರು ರಾಜಕಾರಣಿಯಾಗಿ ಬರಲು ಅವಕಾಶ ಸಿಗಬೇಕೆಂದು ಎಂದು ಅಭಿಪ್ರಾಯಪಟ್ಟರು. 14 ವರುಷಗಳ ಕಾಲ ಜೈಲಿನಲ್ಲಿದ್ದ ವೀರ್ ಸಾವರ್ಕರ್ ರಂತೆ ಕೇವಲ 14 ನಿಮಿಷ ನೆಹರೂ ಜೈಲಿನಲ್ಲಿದ್ದರೆ ಅವರನ್ನು ‘ವೀರ್’ ಎಂದು ಕರೆಯುತ್ತಿದ್ದೆ ಎಂದು ಇದೇ ವೇಳೆ ತಿಳಿಸಿದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…