ಮುಂಬೈ: ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ತಿಳಿಸಿದ್ದಾರೆ.
ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು ಎನ್ ಡಿ ಎ ಸರಕಾರ ಹಿಂದುತ್ವ ಪರವಾಗಿದ್ದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ವೀರ್ ಸಾವರ್ಕರ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ದೇಶದ ಅಭಿವೃದ್ದಿಗಾಗಿ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ನೀಡಿದ ಕೊಡುಗೆಯನ್ನು ಎಂದಿಗೂ ಅಲ್ಲಗೆಳೆಯುವುದಿಲ್ಲ, ಆದರೇ ರಾಜಕಾರಣ ಎಂಬುದು ಎರಡು ಕುಟುಂಬಗಳಿಗೆ ಸೀಮಿತವಾಗಬಾರದು. ದೇಶದ ಆಭಿವೃದ್ಧಿಗಾಗಿ ಪಣತೊಡುವವರು ರಾಜಕಾರಣಿಯಾಗಿ ಬರಲು ಅವಕಾಶ ಸಿಗಬೇಕೆಂದು ಎಂದು ಅಭಿಪ್ರಾಯಪಟ್ಟರು. 14 ವರುಷಗಳ ಕಾಲ ಜೈಲಿನಲ್ಲಿದ್ದ ವೀರ್ ಸಾವರ್ಕರ್ ರಂತೆ ಕೇವಲ 14 ನಿಮಿಷ ನೆಹರೂ ಜೈಲಿನಲ್ಲಿದ್ದರೆ ಅವರನ್ನು ‘ವೀರ್’ ಎಂದು ಕರೆಯುತ್ತಿದ್ದೆ ಎಂದು ಇದೇ ವೇಳೆ ತಿಳಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…