ಮುಂಬೈ: ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ತಿಳಿಸಿದ್ದಾರೆ.
ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು ಎನ್ ಡಿ ಎ ಸರಕಾರ ಹಿಂದುತ್ವ ಪರವಾಗಿದ್ದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ವೀರ್ ಸಾವರ್ಕರ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ದೇಶದ ಅಭಿವೃದ್ದಿಗಾಗಿ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ನೀಡಿದ ಕೊಡುಗೆಯನ್ನು ಎಂದಿಗೂ ಅಲ್ಲಗೆಳೆಯುವುದಿಲ್ಲ, ಆದರೇ ರಾಜಕಾರಣ ಎಂಬುದು ಎರಡು ಕುಟುಂಬಗಳಿಗೆ ಸೀಮಿತವಾಗಬಾರದು. ದೇಶದ ಆಭಿವೃದ್ಧಿಗಾಗಿ ಪಣತೊಡುವವರು ರಾಜಕಾರಣಿಯಾಗಿ ಬರಲು ಅವಕಾಶ ಸಿಗಬೇಕೆಂದು ಎಂದು ಅಭಿಪ್ರಾಯಪಟ್ಟರು. 14 ವರುಷಗಳ ಕಾಲ ಜೈಲಿನಲ್ಲಿದ್ದ ವೀರ್ ಸಾವರ್ಕರ್ ರಂತೆ ಕೇವಲ 14 ನಿಮಿಷ ನೆಹರೂ ಜೈಲಿನಲ್ಲಿದ್ದರೆ ಅವರನ್ನು ‘ವೀರ್’ ಎಂದು ಕರೆಯುತ್ತಿದ್ದೆ ಎಂದು ಇದೇ ವೇಳೆ ತಿಳಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…