Featured

ವೀರ ಹನುಮಂತನ ಚಿತ್ರದ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಬ್ರೆಜಿಲ್ ಅಧ್ಯಕ್ಷ -Vishwanews24

ವೀರ ಹನುಮಾನ್ ಲಸಿಕೆಯನ್ನು ಭಾರತದಿಂದ ಬ್ರೆಜಿಲ್ ಗೆ ಕೊಂಡೊಯ್ಯುತ್ತಿರುವ ಚಿತ್ರದ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಬ್ರೆಜಿಲ್ ಅಧ್ಯಕ್ಷ -Vishwanews24

ನವದೆಹಲಿ: ಭಾರತ ವಿವಿಧ ದೇಶಗಳಿಗೆ ಕೊರೊನಾ ಲಸಿಕೆ ರಫ್ತು ಮಾಡುತ್ತಿದ್ದು, ಈಗಾಗಲೇ ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್​​, ನೇಪಾಳಗೆ ಲಸಿಕೆ ಕಳುಹಿಸಿಕೊಟ್ಟಿರುವ ಭಾರತ ಇದೀಗ ಬ್ರೆಜಿಲ್​ಗೂ ಕೊವಿಶೀಲ್ಡ್​ ವ್ಯಾಕ್ಸಿನ್ ರವಾನೆ ಮಾಡಿದೆ.

ಕೊವಿಶೀಲ್ಡ್ ಲಸಿಕೆ ಬ್ರೆಜಿಲ್​ಗೆ ತಲುಪಿದ್ದು, ಅಲ್ಲಿನ ಅಧ್ಯಕ್ಷ ಜೈರ್​ ಎ ಬೋಲ್ಸನಾರೋ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಜಾಗತಿಕ ಸಮಸ್ಯೆ ನಿವಾರಣೆ ಮಾಡಲು ಉತ್ತಮ ಪಾಲುದಾರನಾಗಿರುವ ಭಾರತ ಬ್ರೆಜಿಲ್​ಗೆ ಲಸಿಕೆ ರಫ್ತು ಮಾಡಲು ಸಹಾಯ ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ಟ್ವೀಟ್​ ಮಾಡಿದ್ದಾರೆ.

ವೀರ ಹನುಮಾನ್ ಲಸಿಕೆಯನ್ನು ಭಾರತದಿಂದ ಬ್ರೆಜಿಲ್ ಗೆ ಕೊಂಡೊಯ್ಯುತ್ತಿರುವ ಚಿತ್ರವನ್ನು ಬೋಲ್ಸೊನಾರೋ ಟ್ವೀಟ್ ಮಾಡುವ ಮೂಲಕ ಧನ್ಯವಾದ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವೀಟ್ ಜೊತೆಗೆ ಬ್ರೆಜಿಲ್ ಅಧ್ಯಕ್ಷರು ಹನುಮಂತ ಸಂಜೀವಿನಿ ಪರ್ವತವನ್ನು ಹೊತ್ತುಕೊಂಡು ಹೋಗುತ್ತಿರುವ ಫೋಟೋ ಶೇರ್ ಮಾಡಿದ್ದಾರೆ.

“ನಮಸ್ಕಾರ್ ಪ್ರಧಾನಿ ನರೇಂದ್ರ ಮೋದಿಜೀ! ಜಾಗತಿಕ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಲುದಾರ ದೇಶದ ಜತೆ ಸ್ನೇಹ ಹೊಂದಿರುವ ಭಾವನೆ ಬ್ರೆಜಿಲ್ ಗೆ ಬರುತ್ತಿದೆ. ಈ ನಿಟ್ಟಿನಲ್ಲಿ ಕೋವಿಡ್ ಲಸಿಕೆಯನ್ನು ಭಾರತದಿಂದ ಬ್ರೆಜಿಲ್ ಗೆ ರಫ್ತು ಮಾಡಿರುವುದಕ್ಕೆ ಅಭಿನಂದನೆಗಳು. ಧನ್ಯವಾದ.” ಎಂದು ಬೋಲ್ಸೊನಾರೊ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವಲ್ಲಿ ಬ್ರೆಜಿಲ್ ನ ವಿಶ್ವಾಸಾರ್ಹ ಪಾಲುದಾರನಾಗಿರುವುದಕ್ಕೆ ಭಾರತಕ್ಕೆ ಕೂಡಾ ಹೆಮ್ಮೆಯ ವಿಷಯವಾಗಿ ಎಂದು ತಿಳಿಸಿದ್ದಾರೆ. ಅಲ್ಲದೇ ಆರೋಗ್ಯದ ರಕ್ಷಣೆಗೆ ಸಂಬಂಧಿಸಿದ ಸಹಕಾರವನ್ನು ಬಲಗೊಳಿಸುವುದನ್ನು ನಾವು ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಜಾಮೀನು ಮಂಜೂರು ಮಾಡಿದ ಎರಡು ದಿನಗಳ ಬಳಿಕ ಇಂದು ರಾಗಿಣಿ ಜೈಲಿನಿಂದ ಬಿಡುಗಡೆ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

4 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago