Featured

ವೃತ್ತಿ ಜೀವನದಲ್ಲಿ ಬದಲಾವಣೆ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ವೃತ್ತಿ ಜೀವನದಲ್ಲಿ ಬದಲಾವಣೆ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ವೃತ್ತಿ ಜೀವನದಲ್ಲಿ ಬದಲಾವಣೆ, ಆರ್ಥಿಕ ಸಮಸ್ಯೆ, ಅತಿಯಾದ ಸುತ್ತಾಟ.

ವೃಷಭ: ಪೀಠೋಪಕರಣ ವ್ಯಾಪಾರದಲ್ಲಿ ಲಾಭ, ಸ್ವಂತ ವ್ಯಾಪಾರದಲ್ಲಿ ಅಶುಭ, ಮನೆ ನಿರ್ಮಾಣದ ಕಾರ್ಯದಲ್ಲಿ ಹಿನ್ನಡೆ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಅಡೆತಡೆ, ರೈತಾಪಿ ವರ್ಗದವರಿಗೆ ಶುಭ, ಕಾರ್ಯನಿಮಿತ್ತ ಪ್ರಯಾಣ.

ಕರ್ಕಾಟಕ: ವ್ಯಾಪಾರದಲ್ಲಿ ಹಿನ್ನಡೆ, ಮಾತಿನಲ್ಲಿ ಹಿಡಿತವಿರಲಿ, ಸ್ವಯಂಕೃತ ಅಪರಾಧದಿಂದ ನಷ್ಟ.

ಸಿಂಹ: ಉದ್ಯೋಗದಲ್ಲಿ ಬದಲಾವಣೆ, ಬಂಧುಗಳಿಂದ ಬೇಸರ, ಪ್ರಯಾಣದಲ್ಲಿ ಹಿನ್ನಡೆ.

ಕನ್ಯಾ: ಐಷಾರಾಮಿ ವಸ್ತುಗಳ ಖರೀದಿ, ಮಿತ್ರರೊಂದಿಗೆ ಮಾತಿನಿಂದ ಜಗಳ, ವಿವಾಹಾಕಾಂಕ್ಷಿಗಳಿಗೆ ಶುಭ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಕೈಗಾರಿಕೆಯವರಿಗೆ ಶುಭ, ಕೆಲಸಗಳಿಂದ ಬಡ್ತಿ, ಆರ್ಥಿಕ ಪರಿಸ್ಥಿತಿ ಸುಧಾರಣೆ.

ವೃಶ್ಚಿಕ: ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಸಹಾಯ, ಹಣದ ಒಳಹರಿವು ಹೆಚ್ಚು, ಪಿತೃ ವರ್ಗದಿಂದ ಧನ ಸಹಾಯ.

ಧನಸ್ಸು: ಬರಹಗಾರರಿಗೆ ಶುಭ, ವ್ಯಾಪಾರದಲ್ಲಿ ನಷ್ಟ ಸಾಧ್ಯ, ದುಶ್ಚಟದಿಂದ ಸಮಸ್ಯೆ.

ಮಕರ: ಉದ್ಯೋಗ ಸ್ಥಳದಲ್ಲಿ ತೊಂದರೆ, ಶ್ರಮಕ್ಕೆ ತಕ್ಕ ಲಾಭ, ಆಲಸ್ಯದಿಂದ ಕೆಲಸಗಳಲ್ಲಿ ಅಡ್ಡಿ.

ಕುಂಭ: ರಿಯಲ್ ಎಸ್ಟೇಟ್‌ನಲ್ಲಿ ಶುಭ, ವಾಹನ ಚಾಲಕರಿಗೆ ಲಾಭ, ಮಕ್ಕಳ ನಡವಳಿಕೆಯಲ್ಲಿ ಬದಲಾವಣೆ.

ಮೀನ: ತಲೆನೋವಿನ ಸಮಸ್ಯೆ, ಹಣಕಾಸಿನ ಪ್ರಗತಿ ಅಷ್ಟಕಷ್ಟೆ, ಕೋರ್ಟು ಕೇಸಿನಲ್ಲಿ ತೊಂದರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago