Featured

ವೃಷಭ ರಾಶಿಯವರಿಗೆ ಹಿತ ಶತ್ರುಗಳಿಂದ ತೊಂದರೆ : ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ವೃಷಭ ರಾಶಿಯವರಿಗೆ ಹಿತ ಶತ್ರುಗಳಿಂದ ತೊಂದರೆ : ನೋಡಿ ಇಂದಿನ ರಾಶಿ ಭವಿಷ್ಯ

ಮೇಷ: ಮನೆಯಲ್ಲಿ ಸಂತಸ, ವಾಹನ ರಿಪೇರಿ, ದುಷ್ಟ ಜನರಿಂದ ತೊಂದರೆ, ಅನ್ಯರಲ್ಲಿ ಪ್ರೀತಿ, ಉತ್ತಮ ಪ್ರಗತಿ, ಅನಾರೋಗ್ಯ.

ವೃಷಭ: ಹಿತ ಶತ್ರುಗಳಿಂದ ತೊಂದರೆ, ಆಸ್ತಿ ವಿಷಯದಲ್ಲಿ ಭಿನ್ನಾಭಿಪ್ರಾಯ, ನಂಬಿಕೆ ದ್ರೋಹ, ಹಿರಿಯರ ಮಾತಿಗೆ ಗೌರವ.

ಮಿಥುನ: ಪ್ರಿಯ ಜನರ ಭೇಟಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಮನಃಶಾಂತಿ.

ಕಟಕ: ಅತಿಯಾದ ಕೋಪ, ಆಲಸ್ಯ, ನ್ಯಾಯಾಲಯ ಕೆಲಸಗಳಲ್ಲಿ ಜಯ, ಅಧಿಕ ಖರ್ಚು.

ಸಿಂಹ: ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ, ಮಿತ್ರರಿಂದ ಸಹಾಯ, ಇಲ್ಲಸಲ್ಲದ ತಕರಾರು

ಕನ್ಯಾ: ಆದಷ್ಟು ಜಾಗ್ರತೆಯಿಂದ ಇರಿ, ಅತಿಯಾದ ಒತ್ತಡ, ಬೇಡದ ವಿಷಯಗಳಲ್ಲಿ ಆಸಕ್ತಿ, ನೆರೆಹೊರೆಯವರಿಂದ ಕುತಂತ್ರ.

ತುಲಾ: ಸ್ತ್ರೀ ಸೌಖ್ಯ, ಸುಳ್ಳು ಮಾತನಾಡುವಿರಿ, ವಿವಾಹ ಯೋಗ, ರಾಜ ವಿರೋಧ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ವೃಶ್ಚಿಕ: ದೇವತಾ ಕಾರ್ಯಗಳಲ್ಲಿ ಒಲವು, ವಾಹನ ಅಪಘಾತ ಎಚ್ಚರ, ಸಾಲಬಾಧೆ, ಆಹಾರ ಸೇವನೆಯಲ್ಲಿ ಜಾಗ್ರತೆ.

ಧನಸ್ಸು: ಕ್ರಯ ವಿಕ್ರಯಗಳಿಂದ ಲಾಭ, ಮಾನಸಿಕ ಒತ್ತಡ, ಅನಾರೋಗ್ಯ, ಪರಸ್ತ್ರೀ ಸಹವಾಸ, ಕಾರ್ಯ ವಿಕಲ್ಪ.

ಮಕರ: ಪಾಲುದಾರಿಕೆ ಮಾತುಕತೆ, ಮಿತ್ರರಿಂದ ನಿಂದನೆ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಎಲ್ಲಿ ಹೋದರು, ಅಶಾಂತಿ.

ಕುಂಭ: ಅತಿಯಾದ ಪ್ರಯಾಣ, ಹಿತ ಶತ್ರು ಭಾದೆ, ಚಂಚಲ ಮನಸ್ಸು, ದ್ರವ್ಯ ನಷ್ಟ, ಮಾತಿನ ಮೇಲೆ ಹಿಡಿತವಿರಲಿ, ರಾಜ ಭಯ.

ಮೀನ: ಪಾಪ ಬುದ್ದಿ, ಖರ್ಚು ಜಾಸ್ತಿ, ನಿವೇಶನ ಪ್ರಾಪ್ತಿ, ದುಡುಕು ಸ್ವಭಾವ, ಕೀಲು ನೋವು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago