Featured

ವೃಷಭ ರಾಶಿಯವರಿಗೆ ಹಿತ ಶತ್ರುಗಳಿಂದ ತೊಂದರೆ : ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ವೃಷಭ ರಾಶಿಯವರಿಗೆ ಹಿತ ಶತ್ರುಗಳಿಂದ ತೊಂದರೆ : ನೋಡಿ ಇಂದಿನ ರಾಶಿ ಭವಿಷ್ಯ

ಮೇಷ: ಮನೆಯಲ್ಲಿ ಸಂತಸ, ವಾಹನ ರಿಪೇರಿ, ದುಷ್ಟ ಜನರಿಂದ ತೊಂದರೆ, ಅನ್ಯರಲ್ಲಿ ಪ್ರೀತಿ, ಉತ್ತಮ ಪ್ರಗತಿ, ಅನಾರೋಗ್ಯ.

ವೃಷಭ: ಹಿತ ಶತ್ರುಗಳಿಂದ ತೊಂದರೆ, ಆಸ್ತಿ ವಿಷಯದಲ್ಲಿ ಭಿನ್ನಾಭಿಪ್ರಾಯ, ನಂಬಿಕೆ ದ್ರೋಹ, ಹಿರಿಯರ ಮಾತಿಗೆ ಗೌರವ.

ಮಿಥುನ: ಪ್ರಿಯ ಜನರ ಭೇಟಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಮನಃಶಾಂತಿ.

ಕಟಕ: ಅತಿಯಾದ ಕೋಪ, ಆಲಸ್ಯ, ನ್ಯಾಯಾಲಯ ಕೆಲಸಗಳಲ್ಲಿ ಜಯ, ಅಧಿಕ ಖರ್ಚು.

ಸಿಂಹ: ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ, ಮಿತ್ರರಿಂದ ಸಹಾಯ, ಇಲ್ಲಸಲ್ಲದ ತಕರಾರು

ಕನ್ಯಾ: ಆದಷ್ಟು ಜಾಗ್ರತೆಯಿಂದ ಇರಿ, ಅತಿಯಾದ ಒತ್ತಡ, ಬೇಡದ ವಿಷಯಗಳಲ್ಲಿ ಆಸಕ್ತಿ, ನೆರೆಹೊರೆಯವರಿಂದ ಕುತಂತ್ರ.

ತುಲಾ: ಸ್ತ್ರೀ ಸೌಖ್ಯ, ಸುಳ್ಳು ಮಾತನಾಡುವಿರಿ, ವಿವಾಹ ಯೋಗ, ರಾಜ ವಿರೋಧ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ವೃಶ್ಚಿಕ: ದೇವತಾ ಕಾರ್ಯಗಳಲ್ಲಿ ಒಲವು, ವಾಹನ ಅಪಘಾತ ಎಚ್ಚರ, ಸಾಲಬಾಧೆ, ಆಹಾರ ಸೇವನೆಯಲ್ಲಿ ಜಾಗ್ರತೆ.

ಧನಸ್ಸು: ಕ್ರಯ ವಿಕ್ರಯಗಳಿಂದ ಲಾಭ, ಮಾನಸಿಕ ಒತ್ತಡ, ಅನಾರೋಗ್ಯ, ಪರಸ್ತ್ರೀ ಸಹವಾಸ, ಕಾರ್ಯ ವಿಕಲ್ಪ.

ಮಕರ: ಪಾಲುದಾರಿಕೆ ಮಾತುಕತೆ, ಮಿತ್ರರಿಂದ ನಿಂದನೆ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಎಲ್ಲಿ ಹೋದರು, ಅಶಾಂತಿ.

ಕುಂಭ: ಅತಿಯಾದ ಪ್ರಯಾಣ, ಹಿತ ಶತ್ರು ಭಾದೆ, ಚಂಚಲ ಮನಸ್ಸು, ದ್ರವ್ಯ ನಷ್ಟ, ಮಾತಿನ ಮೇಲೆ ಹಿಡಿತವಿರಲಿ, ರಾಜ ಭಯ.

ಮೀನ: ಪಾಪ ಬುದ್ದಿ, ಖರ್ಚು ಜಾಸ್ತಿ, ನಿವೇಶನ ಪ್ರಾಪ್ತಿ, ದುಡುಕು ಸ್ವಭಾವ, ಕೀಲು ನೋವು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago