ವೃಷಭ ರಾಶಿಯವರೇ ಭಗವಂತನ ಒಲುಮೆ ಇರುವುದರಿಂದ ಒಳಿತಾಗುವುದು ; ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನಿರೀಕ್ಷಿತವಾದ ಪುರಸ್ಕಾರವೊಂದನ್ನು ಪಡೆಯುವ ಮೂಲಕ ಸಂತಸಗೊಳ್ಳುವ ಸಂದರ್ಭ ಕೂಡಿಬರಲಿದೆ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಮೂಡುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಮುನ್ನಡೆಯನ್ನು ಕಾಣುವರು.

ವೃಷಭ:- ಬರೀನಾಟಕ, ಕೇವಲ ಪ್ರದರ್ಶನ ಎಂಬಂತಹ ವ್ಯಂಗ್ಯದ ಮಾತುಗಳಿಗಾಗಿ ನೀವೇನೂ ತಲೆ ಕೆಡಿಸಿಕೊಳ್ಳದಿರಿ. ನಿಮ್ಮ ಪ್ರಗತಿಯನ್ನು ಕಂಡ ಕೆಲವರು ನಿಮ್ಮ ಬಗ್ಗೆ ಅಸೂಯೆ ಪಡುವ ಸಾಧ್ಯತೆ ಇರುವುದು. ಭಗವಂತನ ಒಲುಮೆ ಇರುವುದರಿಂದ ಒಳಿತಾಗುವುದು.

ಮಿಥುನ:- ಕಾರ್ಯಯೋಜನೆಗಳು ಒಂದೇ ಸ್ವರೂಪದಲ್ಲಿ ಇರುವುದರಿಂದ ಜನರಿಗೆ ಬೇಸರವಾಗುವ ಸಾಧ್ಯತೆ ಇರುವುದು. ನಿಮ್ಮ ಕಾರ್ಯ ಯೋಜನೆಯಲ್ಲಿ ಹೊಸತನ್ನು ರೂಢಿಸಿಕೊಂಡಲ್ಲಿ ಹೆಚ್ಚಿನ ಅನುಕೂಲ ಆಗುವುದು.

ಕಟಕ:- ಸದ್ಯದ ನಿಮ್ಮ ಸ್ಥಾನಮಾನಗಳ ಬದಲಾವಣೆಗೆ ಕಾರಸ್ಥಾನ ರೂಪಿಸುತ್ತಿರುವವರ ವಿರುದ್ಧ ವಿಶೇಷ ಜಾಗ್ರತೆ ಇರಲಿ. ದೂರದ ಪ್ರಯಾಣ ಮಾಡುವ ಯೋಗವಿರುವುದು. ಹಣಕಾಸಿನ ತೊಂದರೆ ಇರುವುದಿಲ್ಲ.

ಸಿಂಹ:- ಹಿರಿಯರೇ ಆಗಲಿ, ಕಿರಿಯರೇ ಆಗಲಿ ನೀಡುವ ಸಲಹೆ, ಕಿವಿಮಾತುಗಳನ್ನು ಆಲಿಸಿ. ಎಲ್ಲರಿಂದಲೂ ಒಂದೊಂದು ವಿಷಯವನ್ನು ತಿಳಿದುಕೊಳ್ಳಬೇಕಾಗುವುದು. ಯಾರನ್ನೂ ಅಸಡ್ಡೆಯಿಂದ ನೋಡುವುದು ಒಳ್ಳೆಯದಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಕನ್ಯಾ:- ನಿಮ್ಮ ಮುಂದೆ ಹೊಗಳುವವರು ನಿಮ್ಮ ಹಿಂದೆ ಆಡಿಕೊಳ್ಳುವರು. ಇದೇನೂ ನಿಮಗೆ ಹೊಸದಲ್ಲ. ನೀರಿನಲ್ಲಿ ಮುಳುಗಿದವನಿಗೆ ಛಳಿ ಏನು ಮಳೆಯೇನು ಎಲ್ಲವೂ ಭಗವಂತನ ಕೃಪೆ. ಆತನನ್ನು ಮನಸಾ ಭಜಿಸಿರಿ. ಒಳಿತಾಗುವುದು.

ತುಲಾ:- ನಿಮ್ಮ ಮುಂಗೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಆಡಬಾರದ ಮಾತನಾಡುವುದು ಕ್ಷಮೆ ಕೇಳುವುದು ನಿಮ್ಮ ಅಭ್ಯಾಸ ಆಗದಿರಲಿ. ಇದು ನಿಮ್ಮ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಇರುವುದು. ಹಣಕಾಸಿನ ಪರಿಸ್ಥಿತಿಯು ಅಷ್ಟೇನೂ ಉತ್ತಮವಲ್ಲ.

ವೃಶ್ಚಿಕ:- ಕತ್ತಲು ಕಳೆದು ಬೆಳಕು ಮೂಡುವ ಕಾಲ. ಆದಷ್ಟು ಧೈರ್ಯದಿಂದಿರಿ. ಹಣಕಾಸಿನ ಸ್ಥಿತಿಯಲ್ಲಿ ಚೇತರಿಕೆ ಕಂಡುಬರುವುದು. ತಡೆಹಿಡಿಯಲ್ಪಟ್ಟ ಕೆಲಸಗಳು ನಿಧಾನವಾಗಿ ಚಾಲನೆಗೊಳ್ಳುವವು. ಜೀವನದಲ್ಲಿ ಹೊಸ ಉತ್ಸಾಹ ಮೂಡುವುದು.

ಧನಸ್ಸು:- ನೀವು ಆಡುವ ಮಾತುಗಳನ್ನು ಪರರು ಕೇಳಿಸಿಕೊಂಡರೂ ಕೇಳಿಸಿಕೊಳ್ಳದವರಂತೆ ವರ್ತಿಸುವುದರಿಂದ ನಿಮಗೆ ಬೇಸರವಾಗುವುದು ಸಹಜ. ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನೀವು ಹಾಕಿಕೊಂಡಿರುವ ಯೋಜನೆಯನ್ನು ಕೈಗೆತ್ತಿಕೊಳ್ಳಿರಿ, ಒಳಿತಾಗುವುದು.

ಮಕರ:- ನೀವು ದಿನದಿಂದ ದಿನಕ್ಕೆ ಪ್ರವೃದ್ಧಮಾನಕ್ಕೆ ಬರುವುದನ್ನು ಕಂಡು ಅಸೂಯೆ ಪಡುವವರ ದಂಡು ಹೆಚ್ಚಾಗುವುದು. ಆದರೆ ಅವರು ನಿಮ್ಮ ಸಮಕ್ಕೆ ಎಂದೂ ಬರಲಾಗುವುದಿಲ್ಲ ಎಂಬ ಸತ್ಯವನ್ನು ಅರಿಯುವಿರಿ. ಹಿರಿಯರ ಆಶೀರ್ವಾದ ನಿಮ್ಮ ಮೇಲಿರುವುದು.

ಕುಂಭ:- ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ಆಗಿದೆ. ಇನ್ನು ಸ್ವಲ್ಪ ದಿನ ಕಾಯಿರಿ. ನಿಮ್ಮ ಎಲ್ಲಾ ಮನೋಕಾಮನೆಗಳು ಪೂರ್ಣಗೊಳ್ಳುವುದು. ಪ್ರತಿನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿರಿ.

ಮೀನ:- ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ಮುಂದಾಗುವಿರಿ. ಸೋಲನ್ನು ಒಪ್ಪಿಕೊಳ್ಳಿ ಇದರಿಂದ ನೀವೇನೂ ಕಳೆದುಕೊಳ್ಳುವುದಿಲ್ಲ. ಬದಲಾಗಿ ಇಂದಿನ ಸೋಲು ನಾಳಿನ ಗೆಲುವಿಗೆ ಕಾರಣವಾಗುವುದು. ಹಣಕಾಸಿನ ಸ್ಥಿತಿಯಲ್ಲಿ ಚೇತರಿಕೆ ಕಂಡುಬರುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

15 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

18 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

18 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

18 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

19 hours ago