ವೃಷಭ ರಾಶಿಯವರೇ ಭಗವಂತನ ಒಲುಮೆ ಇರುವುದರಿಂದ ಒಳಿತಾಗುವುದು ; ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನಿರೀಕ್ಷಿತವಾದ ಪುರಸ್ಕಾರವೊಂದನ್ನು ಪಡೆಯುವ ಮೂಲಕ ಸಂತಸಗೊಳ್ಳುವ ಸಂದರ್ಭ ಕೂಡಿಬರಲಿದೆ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಮೂಡುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಮುನ್ನಡೆಯನ್ನು ಕಾಣುವರು.

ವೃಷಭ:- ಬರೀನಾಟಕ, ಕೇವಲ ಪ್ರದರ್ಶನ ಎಂಬಂತಹ ವ್ಯಂಗ್ಯದ ಮಾತುಗಳಿಗಾಗಿ ನೀವೇನೂ ತಲೆ ಕೆಡಿಸಿಕೊಳ್ಳದಿರಿ. ನಿಮ್ಮ ಪ್ರಗತಿಯನ್ನು ಕಂಡ ಕೆಲವರು ನಿಮ್ಮ ಬಗ್ಗೆ ಅಸೂಯೆ ಪಡುವ ಸಾಧ್ಯತೆ ಇರುವುದು. ಭಗವಂತನ ಒಲುಮೆ ಇರುವುದರಿಂದ ಒಳಿತಾಗುವುದು.

ಮಿಥುನ:- ಕಾರ್ಯಯೋಜನೆಗಳು ಒಂದೇ ಸ್ವರೂಪದಲ್ಲಿ ಇರುವುದರಿಂದ ಜನರಿಗೆ ಬೇಸರವಾಗುವ ಸಾಧ್ಯತೆ ಇರುವುದು. ನಿಮ್ಮ ಕಾರ್ಯ ಯೋಜನೆಯಲ್ಲಿ ಹೊಸತನ್ನು ರೂಢಿಸಿಕೊಂಡಲ್ಲಿ ಹೆಚ್ಚಿನ ಅನುಕೂಲ ಆಗುವುದು.

ಕಟಕ:- ಸದ್ಯದ ನಿಮ್ಮ ಸ್ಥಾನಮಾನಗಳ ಬದಲಾವಣೆಗೆ ಕಾರಸ್ಥಾನ ರೂಪಿಸುತ್ತಿರುವವರ ವಿರುದ್ಧ ವಿಶೇಷ ಜಾಗ್ರತೆ ಇರಲಿ. ದೂರದ ಪ್ರಯಾಣ ಮಾಡುವ ಯೋಗವಿರುವುದು. ಹಣಕಾಸಿನ ತೊಂದರೆ ಇರುವುದಿಲ್ಲ.

ಸಿಂಹ:- ಹಿರಿಯರೇ ಆಗಲಿ, ಕಿರಿಯರೇ ಆಗಲಿ ನೀಡುವ ಸಲಹೆ, ಕಿವಿಮಾತುಗಳನ್ನು ಆಲಿಸಿ. ಎಲ್ಲರಿಂದಲೂ ಒಂದೊಂದು ವಿಷಯವನ್ನು ತಿಳಿದುಕೊಳ್ಳಬೇಕಾಗುವುದು. ಯಾರನ್ನೂ ಅಸಡ್ಡೆಯಿಂದ ನೋಡುವುದು ಒಳ್ಳೆಯದಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಕನ್ಯಾ:- ನಿಮ್ಮ ಮುಂದೆ ಹೊಗಳುವವರು ನಿಮ್ಮ ಹಿಂದೆ ಆಡಿಕೊಳ್ಳುವರು. ಇದೇನೂ ನಿಮಗೆ ಹೊಸದಲ್ಲ. ನೀರಿನಲ್ಲಿ ಮುಳುಗಿದವನಿಗೆ ಛಳಿ ಏನು ಮಳೆಯೇನು ಎಲ್ಲವೂ ಭಗವಂತನ ಕೃಪೆ. ಆತನನ್ನು ಮನಸಾ ಭಜಿಸಿರಿ. ಒಳಿತಾಗುವುದು.

ತುಲಾ:- ನಿಮ್ಮ ಮುಂಗೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಆಡಬಾರದ ಮಾತನಾಡುವುದು ಕ್ಷಮೆ ಕೇಳುವುದು ನಿಮ್ಮ ಅಭ್ಯಾಸ ಆಗದಿರಲಿ. ಇದು ನಿಮ್ಮ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಇರುವುದು. ಹಣಕಾಸಿನ ಪರಿಸ್ಥಿತಿಯು ಅಷ್ಟೇನೂ ಉತ್ತಮವಲ್ಲ.

ವೃಶ್ಚಿಕ:- ಕತ್ತಲು ಕಳೆದು ಬೆಳಕು ಮೂಡುವ ಕಾಲ. ಆದಷ್ಟು ಧೈರ್ಯದಿಂದಿರಿ. ಹಣಕಾಸಿನ ಸ್ಥಿತಿಯಲ್ಲಿ ಚೇತರಿಕೆ ಕಂಡುಬರುವುದು. ತಡೆಹಿಡಿಯಲ್ಪಟ್ಟ ಕೆಲಸಗಳು ನಿಧಾನವಾಗಿ ಚಾಲನೆಗೊಳ್ಳುವವು. ಜೀವನದಲ್ಲಿ ಹೊಸ ಉತ್ಸಾಹ ಮೂಡುವುದು.

ಧನಸ್ಸು:- ನೀವು ಆಡುವ ಮಾತುಗಳನ್ನು ಪರರು ಕೇಳಿಸಿಕೊಂಡರೂ ಕೇಳಿಸಿಕೊಳ್ಳದವರಂತೆ ವರ್ತಿಸುವುದರಿಂದ ನಿಮಗೆ ಬೇಸರವಾಗುವುದು ಸಹಜ. ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನೀವು ಹಾಕಿಕೊಂಡಿರುವ ಯೋಜನೆಯನ್ನು ಕೈಗೆತ್ತಿಕೊಳ್ಳಿರಿ, ಒಳಿತಾಗುವುದು.

ಮಕರ:- ನೀವು ದಿನದಿಂದ ದಿನಕ್ಕೆ ಪ್ರವೃದ್ಧಮಾನಕ್ಕೆ ಬರುವುದನ್ನು ಕಂಡು ಅಸೂಯೆ ಪಡುವವರ ದಂಡು ಹೆಚ್ಚಾಗುವುದು. ಆದರೆ ಅವರು ನಿಮ್ಮ ಸಮಕ್ಕೆ ಎಂದೂ ಬರಲಾಗುವುದಿಲ್ಲ ಎಂಬ ಸತ್ಯವನ್ನು ಅರಿಯುವಿರಿ. ಹಿರಿಯರ ಆಶೀರ್ವಾದ ನಿಮ್ಮ ಮೇಲಿರುವುದು.

ಕುಂಭ:- ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ಆಗಿದೆ. ಇನ್ನು ಸ್ವಲ್ಪ ದಿನ ಕಾಯಿರಿ. ನಿಮ್ಮ ಎಲ್ಲಾ ಮನೋಕಾಮನೆಗಳು ಪೂರ್ಣಗೊಳ್ಳುವುದು. ಪ್ರತಿನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿರಿ.

ಮೀನ:- ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ಮುಂದಾಗುವಿರಿ. ಸೋಲನ್ನು ಒಪ್ಪಿಕೊಳ್ಳಿ ಇದರಿಂದ ನೀವೇನೂ ಕಳೆದುಕೊಳ್ಳುವುದಿಲ್ಲ. ಬದಲಾಗಿ ಇಂದಿನ ಸೋಲು ನಾಳಿನ ಗೆಲುವಿಗೆ ಕಾರಣವಾಗುವುದು. ಹಣಕಾಸಿನ ಸ್ಥಿತಿಯಲ್ಲಿ ಚೇತರಿಕೆ ಕಂಡುಬರುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago