Featured

ವೃಷಭ ರಾಶಿಯವರೇ ಯತ್ನ ಕಾರ್ಯಾನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವೃಷಭ ರಾಶಿಯವರೇ ಯತ್ನ ಕಾರ್ಯಾನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಬಂಧು ಬಾಂಧವರ ಸಹಕಾರ, ಪರರ ಧನಪ್ರಾಪ್ತಿ, ಸಜ್ಜನ ವಿರೋಧ, ಕೋಪ ಜಾಸ್ತಿ, ಅತಿಯಾದ ನಿದ್ರೆ.

ವೃಷಭ: ಯತ್ನ ಕಾರ್ಯಾನುಕೂಲ, ಸ್ಥಿರಾಸ್ತಿ ಸಂಪಾದನೆ, ಮನಃಶಾಂತಿ, ಕೃಷಿಯಲ್ಲಿ ಉತ್ತಮ ಲಾಭ.

ಮಿಥುನ: ಮನಸ್ಸಿನಲ್ಲಿ ಭಯ ಭೀತಿ, ವಿವಾಹ ಯೋಗ, ಮಾತಿನಿಂದ ಅನರ್ಥ, ವ್ಯಾಸಂಗಕ್ಕೆ ತೊಂದರೆ.

ಕಟಕ: ಶರೀರದಲ್ಲಿ ತಳಮಳ, ವೈದ್ಯರ ಭೇಟಿ, ವಿಪರೀತ ಖರ್ಚು, ಶತ್ರು ನಾಶ, ಸಾಲಭಾದೆ.

ಸಿಂಹ: ಕಾರ್ಯವೈಖರಿಯಲ್ಲಿ ವಿಳಂಬ, ಷೇರು ವ್ಯವಹಾರಗಳಲ್ಲಿ ಲಾಭ, ಮನಃಶಾಂತಿ, ದಾಂಪತ್ಯದಲ್ಲಿ ಅನ್ಯೂನ್ಯತೆ, ಮಾತಿನ ಮೇಲೆ ಹಿಡಿತವಿರಲಿ.

ಕನ್ಯಾ: ಸ್ನೇಹಿತರಿಂದ ವಂಚನೆ, ದೃಷ್ಟಿ ದೋಷ, ಸಲ್ಲದ ಅಪವಾದ ಎಚ್ಚರ, ದಂಡ ಕಟ್ಟುವಿರಿ ಜಾಗ್ರತೆ, ಮನಸ್ಸಿಗೆ ಬೇಸರ.

ತುಲಾ: ಆದಾಯಕ್ಕಿಂತ ಖರ್ಚು ಜಾಸ್ತಿ, ಅಪಕೀರ್ತಿ, ಸರ್ಕಾರಿ ಕೆಲಸಗಳು ವಿಳಂಬ, ದೂರ ಪ್ರಯಾಣ.

ವೃಶ್ಚಿಕ: ಕುಟುಂಬದಲ್ಲಿ ಅಹಿತಕರ ವಾತಾವರಣ, ಉತ್ತಮ ಬುದ್ಧಿಶಕ್ತಿ, ದ್ರವ್ಯ ಲಾಭ, ಕೈ ಹಾಕಿದ ಕೆಲಸದಲ್ಲಿ ಪ್ರಗತಿ.

ಧನಸ್ಸು: ದೇವತಾ ಕಾರ್ಯಗಳಲ್ಲಿ ಭಾಗಿ, ಅವಿವಾಹಿತರಿಗೆ ವಿವಾಹ ಯೋಗ, ಸಾಲಭಾದೆ, ನಾನಾ ರೀತಿಯ ಚಿಂತೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ಮಕರ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಸಲ್ಲದ ತಕರಾರು.

ಕುಂಭ: ಯತ್ನ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚ, ದ್ರವ್ಯ ನಾಶ, ಉತ್ತಮ ಪ್ರಗತಿ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಆರೋಗ್ಯದ ಸಮಸ್ಯೆ.

ಮೀನ: ಹಣದ ಅಡಚಣೆ, ವ್ಯಾಪಾರದಲ್ಲಿ ಸಾಧಾರಣ ಲಾಭ, ಮಾತಾಪಿತರಲ್ಲಿ ವಾತ್ಸಲ್ಯ, ಋಣಭಾದೆ, ಉದ್ಯೋಗದಲ್ಲಿ ಬಡ್ತಿ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago