Featured

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್: ಪೃಥ್ವಿ ಶಾ ಚೊಚ್ಚಲ ಶತಕ, ಬೃಹತ್ ಮೊತ್ತದತ್ತ ಭಾರತ

ರಾಜ್ ಕೋಟ್: ಗುರುವಾರ ಪ್ರಾರಂಬವಾಗಿರುವ ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾರತದ ಯುವ ಆಟಗಾರ  ಪೃಥ್ವಿ ಶಾ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ.
99 ಎಸೆತಗಳಲ್ಲಿ 100 ರನ್ ಗಳಿಸಿದ ಶಾ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಯುವ ಕ್ರೀಡಾಪಟುವಾಗಿದ್ದಾರೆ.
ಡೆಬ್ಯು ಬ್ಯಾಟ್ಸ್‌ಮನ್ ಪೃಥ್ವಿ ಶಾ 17 ವರ್ಷ್ದವರಾಗಿದ್ದು ವಿಜಯ್ ಮೆಹ್ರಾ ಬಳಿಕ ಭಾರತೀಯ ಟೆಸ್ಟ್ ಇತಿಹಾಸದಲ್ಲಿ ಆರಂಭಿಕ ಆಟಗಾರನೊಬ್ಬ ಶತಕ ಸಿಡಿಸಿದ ಎರಡನೇ ಕಿರಿಯ  ಕ್ರಿಕೆಟಿಗರೆನಿಸಿದ್ದಾರೆ ಎಂದು ಸಂಖ್ಯಾಶಾಸ್ತ್ರಜ್ಞ ಮೋಹನ್ ದಾಸ್ ಮೆನನ್ ಹೇಳುತ್ತಾರೆ.

ಇನ್ನು ಟೆಸ್ಟ್ ನ ಮೊದಲ ದಿನದಾಟದಲ್ಲಿ ಬೃಹತ್ ಮೊತ್ತದತ್ತ ಮುನ್ನುಗ್ಗುತ್ತಿರುವ ಭಾರತ ತಂಡ ಪರ ಚೇತೇಶ್ವರ ಪೂಜಾರ ಅರ್ಧಶತಕ (86) ನೆರವಿನಿಂದ 45.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 214 ರನ್ ಕಲೆ ಹಾಕಿದೆ. ಸಧ್ಯ ಪ್ರಥ್ವಿ ಶಾ ಹಾಗೂ ನಾಯಕ ವಿರಾಟ್ ಕೊಹ್ಲಿ ಕಣದಲ್ಲಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 seconds ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

39 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

47 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago