ಬೆಂಗಳೂರು: ಕೊರೊನಾ, ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ನಾಳೆ ಸಂಜೆ ತಜ್ಞರ ಜೊತೆ ಸಭೆ ಮಾಡಿ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಬಗ್ಗೆ ಗಮನ ಹರಿಸುತ್ತಿದ್ದೇವೆ. ಸೋಂಕು ವೇಗವಾಗಿ ಹರಡುತ್ತಿದೆ. ತಜ್ಞರ ಜೊತೆ ಚರ್ಚೆ ಅವಶ್ಯಕತೆ ಇದ್ದು, ನಾಳೆ ಸಂಜೆ ತಜ್ಞರ ಜೊತೆ ಸಭೆಮಾಡುತ್ತೇವೆ. ಗುರುವಾರ ಕ್ಯಾಬಿನೆಟ್ನಲ್ಲಿ ಮಹತ್ವದ ತೀರ್ಮಾನದ ಜೊತೆಗೆ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ. ಜನರಿಗೆ ತೊಂದರೆ ಆಗದಂತೆ ಕ್ರಮ ತತೆದುಕೊಳ್ಳುತ್ತೇವೆ ಎಂದಿದ್ದಾರೆ.
ಇವತ್ತು 15-18 ವರ್ಷದವರಿಗೆ ಲಸಿಕೆ ಇದೆ, ಶಾಲಾ-ಕಾಲೇಜುಗಳಲ್ಲಿ ಲಸಿಕೆ ಕೊಡುತ್ತಿದ್ದೇವೆ. ಇದನ್ನು ಅಭಿಯಾನ ರೂಪದಲ್ಲಿ ಮಾಡಬೇಕು. ಎಲ್ಲರೂ ಕೂಡಾ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿ. ಜನರು ಸ್ವಯಂ ನಿಯಂತ್ರಣ ಹಾಕೋಬೇಕು, ಕೋವಿಡ್ ನಿಯಮ ಪಾಲನೆ ಮಾಡಬೇಕಾಗಿದೆ. ಆರೋಗ್ಯದ ಬಗ್ಗೆ ಜನ ಕಾಳಜಿವಹಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…