Featured

ವೇಗವಾಗಿ ಹರಡುತ್ತಿರುವ ಸೋಂಕು : ನಾಳೆ ಸಂಜೆ ತಜ್ಞರ ಜೊತೆ ಸಭೆ : ಬೊಮ್ಮಾಯಿ – Vishwanews24

ವೇಗವಾಗಿ ಹರಡುತ್ತಿರುವ ಸೋಂಕು : ನಾಳೆ ಸಂಜೆ ತಜ್ಞರ ಜೊತೆ ಸಭೆ : ಬೊಮ್ಮಾಯಿ – Vishwanews24

ಬೆಂಗಳೂರು: ಕೊರೊನಾ, ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ನಾಳೆ ಸಂಜೆ ತಜ್ಞರ ಜೊತೆ ಸಭೆ ಮಾಡಿ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಬಗ್ಗೆ ಗಮನ ಹರಿಸುತ್ತಿದ್ದೇವೆ. ಸೋಂಕು ವೇಗವಾಗಿ ಹರಡುತ್ತಿದೆ. ತಜ್ಞರ ಜೊತೆ ಚರ್ಚೆ ಅವಶ್ಯಕತೆ ಇದ್ದು, ನಾಳೆ ಸಂಜೆ ತಜ್ಞರ ಜೊತೆ ಸಭೆಮಾಡುತ್ತೇವೆ. ಗುರುವಾರ ಕ್ಯಾಬಿನೆಟ್‍ನಲ್ಲಿ ಮಹತ್ವದ ತೀರ್ಮಾನದ ಜೊತೆಗೆ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ. ಜನರಿಗೆ ತೊಂದರೆ ಆಗದಂತೆ ಕ್ರಮ ತತೆದುಕೊಳ್ಳುತ್ತೇವೆ ಎಂದಿದ್ದಾರೆ.

ಇವತ್ತು 15-18 ವರ್ಷದವರಿಗೆ ಲಸಿಕೆ ಇದೆ, ಶಾಲಾ-ಕಾಲೇಜುಗಳಲ್ಲಿ ಲಸಿಕೆ ಕೊಡುತ್ತಿದ್ದೇವೆ. ಇದನ್ನು ಅಭಿಯಾನ ರೂಪದಲ್ಲಿ ಮಾಡಬೇಕು. ಎಲ್ಲರೂ ಕೂಡಾ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿ. ಜನರು ಸ್ವಯಂ ನಿಯಂತ್ರಣ ಹಾಕೋಬೇಕು, ಕೋವಿಡ್ ನಿಯಮ ಪಾಲನೆ ಮಾಡಬೇಕಾಗಿದೆ. ಆರೋಗ್ಯದ ಬಗ್ಗೆ ಜನ ಕಾಳಜಿವಹಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

 

 

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

3 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

3 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

3 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

3 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

7 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

7 hours ago