ಬೆಳ್ತಂಗಡಿ : ವೇಣೂರು ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ 24 ಸ್ಥಾನಗಳಿಗೆ ಮಾ.29 ರಂದು ಚುನಾವಣೆ ನಡೆದಿದ್ದು, ಇಂದು ಬೆಳಗ್ಗಿನಿಂದಲೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಫಲಿತಾಂಶ ಹೊರ ಬಂದ ಆರು ಸ್ಧಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದುಕೊಂಡಿದ್ದಾರೆ.
ಕರಿಮಣೇಲು 1ನೇ ಕ್ಷೇತ್ರದ 3ಸ್ಥಾನಗಳಿಗೆ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ಧ ಅಭ್ಯರ್ಥಿಗಳಾದ ಅರುಣ್ ಹೆಗ್ಡೆ (585), ಮಾಲತಿ(560), ಸುಮ(533) ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ಧ ಹಾಮದ್ ಅಶ್ರಫ್(243), ವಿಮಲ(199), ರತ್ನಾವತಿ(194) ಮತಗಳನ್ನು ಪಡೆದು ಪರಾಜಯಗೊಂಡಿದ್ದಾರೆ.
ಕರಿಮಣೇಲು 2ನೇ ಕ್ಷೇತ್ರದ 3 ಸ್ಥಾನಗಳಿಗೆ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಾದ ಡಿ.ಪುಷ್ಪಾ(399), ಶೈಲಜಾ(374), ಜಿನ್ನು (392) ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅರವಿಂದ(308), ಯಶೋಧಾ(237), ಶೀನಾ(209)ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…