ನವದೆಹಲಿ: ಕೊಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಉಗ್ರ ಸ್ವರೂಪ ಪಡೆದುಕೊಂಡಿದೆ.
ವೈದ್ಯರ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ (IMA) ಬೆಂಬಲ ಸೂಚಿಸಿದ್ದು ಆಗಸ್ಟ್ 17ರಂದು 24 ಗಂಟೆಗಳ ಕಾಲ ದೇಶಾದ್ಯಂತ ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಎಲ್ಲಾ ಒಪಿಡಿಗಳು ಮತ್ತು ಶಸ್ತ್ರಚಿಕಿತ್ಸೆಗಳು ಕಾರ್ಯನಿರ್ವಹಿಸುವುದಿಲ್ಲ ಹೇಳಿದೆ.
ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ ಅಂದರೆ 24 ಗಂಟೆಗಳ ಕಾಲ ಎಲ್ಲ ಸೇವೆಗಳಿಂದ ವೈದ್ಯರು ದೂರ ಉಳಿಯಲಿದ್ದಾರೆ ಎಂದು ಐಎಂಎ ಪ್ರಕಟಿಸಿದೆ. ಆದಾಗ್ಯೂ, ಒಪಿಡಿಗಳು ಬಂದ್ ಆಗಿದ್ದರೂ ಅಪಘಾತ ಮತ್ತು ತುರ್ತು ಸೇವೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಐಎಂಎ ಹೇಳಿದೆ.
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…