ನವದೆಹಲಿ: ಕೊಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಉಗ್ರ ಸ್ವರೂಪ ಪಡೆದುಕೊಂಡಿದೆ.
ವೈದ್ಯರ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ (IMA) ಬೆಂಬಲ ಸೂಚಿಸಿದ್ದು ಆಗಸ್ಟ್ 17ರಂದು 24 ಗಂಟೆಗಳ ಕಾಲ ದೇಶಾದ್ಯಂತ ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಎಲ್ಲಾ ಒಪಿಡಿಗಳು ಮತ್ತು ಶಸ್ತ್ರಚಿಕಿತ್ಸೆಗಳು ಕಾರ್ಯನಿರ್ವಹಿಸುವುದಿಲ್ಲ ಹೇಳಿದೆ.
ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ ಅಂದರೆ 24 ಗಂಟೆಗಳ ಕಾಲ ಎಲ್ಲ ಸೇವೆಗಳಿಂದ ವೈದ್ಯರು ದೂರ ಉಳಿಯಲಿದ್ದಾರೆ ಎಂದು ಐಎಂಎ ಪ್ರಕಟಿಸಿದೆ. ಆದಾಗ್ಯೂ, ಒಪಿಡಿಗಳು ಬಂದ್ ಆಗಿದ್ದರೂ ಅಪಘಾತ ಮತ್ತು ತುರ್ತು ಸೇವೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಐಎಂಎ ಹೇಳಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…