ಬೆಂಗಳೂರು: ‘ಜೆಡಿಎಸ್ ಬಂಡಾಯ ಶಾಸಕ ಎಚ್.ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಹುಣಸೂರು ವಿಧಾನಸಭೆ ಉಪಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧಿಸುತ್ತಿಲ್ಲ’ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
‘ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ. ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ’ ಎಂದು ಹೇಳಿದರು.
ಇನ್ನು ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕಿದೆ. ಈ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿದ್ದೇನೆ. ರಾಜಕೀಯ ವಿಷಯಗಳ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…