ಬೆಂಗಳೂರು: ‘ಜೆಡಿಎಸ್ ಬಂಡಾಯ ಶಾಸಕ ಎಚ್.ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಹುಣಸೂರು ವಿಧಾನಸಭೆ ಉಪಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧಿಸುತ್ತಿಲ್ಲ’ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
‘ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ. ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ’ ಎಂದು ಹೇಳಿದರು.
ಇನ್ನು ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕಿದೆ. ಈ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿದ್ದೇನೆ. ರಾಜಕೀಯ ವಿಷಯಗಳ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…