Featured

ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ  : ನೋಡಿ ಇಂದಿನ ದಿನ ಭವಿಷ್ಯ  -Vishwanews24

ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ  : ನೋಡಿ ಇಂದಿನ ದಿನ ಭವಿಷ್ಯ

ಮೇಷ: ಕೋರ್ಟು ವ್ಯವಹಾರಗಳಲ್ಲಿ ಹಿನ್ನಡೆ, ಸಾಲ ತೀರಿಸಿದ ಸಂತೃಪ್ತಿ, ವಿವಿಧ ಮೂಲಗಳಿಂದ ಧನಾದಾಯ.

ವೃಷಭ: ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ, ಉನ್ನತ ವ್ಯಾಸಂಗದಲ್ಲಿ ಶುಭ, ವ್ಯಾಪಾರಿಗಳಿಗೆ ಲಾಭ.

ಮಿಥುನ: ಸಂದರ್ಭೋಚಿತ ವಿವೇಚನೆಯಿಂದ ಕಾರ್ಯಗಳಲ್ಲಿ ಜಯ, ಮಾನಸಿಕ ಸಂತುಷ್ಟಿ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿ ಸಫಲತೆ.

ಕರ್ಕಾಟಕ: ಉತ್ತಮ ಧನಾರ್ಜನೆ, ದೇವತಾನುಗ್ರಹದಿಂದ ಕಾರ್ಯದಲ್ಲಿ ಯಶಸ್ಸು, ವಿವಾಹಕಾಂಕ್ಷಿಗಳಿಗೆ ಶುಭ.

ಸಿಂಹ: ಆರೋಗ್ಯ ಗಮನಿಸಿ, ಗೌರವಪ್ರಾಪ್ತಿ, ಧನಾರ್ಜನೆಗೆ ಸರಿಸಮವಾದ ಖರ್ಚು.

ಕನ್ಯಾ: ಸಹೋದ್ಯೋಗಿಗಳ ಸಲಹೆಗಳಿಂದ ಪ್ರಗತಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ.

ತುಲಾ: ಹಿರಿಯರಿಂದ ಮಕ್ಕಳಿಂದ ಸಂತೋಷ, ನೂತನ ಮಿತ್ರರ ಭೇಟಿ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

ವೃಶ್ಚಿಕ: ಸದೃಢ ಆರೋಗ್ಯ, ಹೆಚ್ಚಿನ ಸ್ಥಾನಕ್ಕಾಗಿ ಪರಿಶ್ರಮ, ಧನವೃದ್ಧಿ.

ಧನುಸ್ಸು: ಮಿತ್ರರೊಂದಿಗೆ ಪ್ರಯಾಣ, ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಫಲ, ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ.

ಮಕರ: ದಂಪತಿಗಳು ಅನ್ಯೋನ್ಯತೆಗೆ ಗಮನಹರಿಸಿ, ಆರೋಗ್ಯ ವೃದ್ಧಿ, ಉದ್ಯೋಗ ನಿಮಿತ್ತ ಪ್ರಯಾಣ.

ಕುಂಭ: ಸತ್ಕಾರ್ಯಕ್ಕಾಗಿ ಧನವ್ಯಯ, ಗುರು ಹಿರಿಯರಿಂದ ಮಾರ್ಗದರ್ಶನ, ವಿದ್ಯಾರ್ಥಿಗಳಿಗೆ ಅನುಕೂಲಕರ.

ಮೀನ: ಉತ್ತಮ ಆರೋಗ್ಯ, ಆಸ್ತಿಯ ವಿಚಾರದಲ್ಲಿ ಪ್ರಗತಿ, ಸ್ವಪ್ರಯತ್ನದಿಂದ ಫಲ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago