ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ : ನೋಡಿ ಇಂದಿನ ದಿನ ಭವಿಷ್ಯ
ಮೇಷ: ಕೋರ್ಟು ವ್ಯವಹಾರಗಳಲ್ಲಿ ಹಿನ್ನಡೆ, ಸಾಲ ತೀರಿಸಿದ ಸಂತೃಪ್ತಿ, ವಿವಿಧ ಮೂಲಗಳಿಂದ ಧನಾದಾಯ.
ವೃಷಭ: ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ, ಉನ್ನತ ವ್ಯಾಸಂಗದಲ್ಲಿ ಶುಭ, ವ್ಯಾಪಾರಿಗಳಿಗೆ ಲಾಭ.
ಮಿಥುನ: ಸಂದರ್ಭೋಚಿತ ವಿವೇಚನೆಯಿಂದ ಕಾರ್ಯಗಳಲ್ಲಿ ಜಯ, ಮಾನಸಿಕ ಸಂತುಷ್ಟಿ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿ ಸಫಲತೆ.
ಕರ್ಕಾಟಕ: ಉತ್ತಮ ಧನಾರ್ಜನೆ, ದೇವತಾನುಗ್ರಹದಿಂದ ಕಾರ್ಯದಲ್ಲಿ ಯಶಸ್ಸು, ವಿವಾಹಕಾಂಕ್ಷಿಗಳಿಗೆ ಶುಭ.
ಸಿಂಹ: ಆರೋಗ್ಯ ಗಮನಿಸಿ, ಗೌರವಪ್ರಾಪ್ತಿ, ಧನಾರ್ಜನೆಗೆ ಸರಿಸಮವಾದ ಖರ್ಚು.
ಕನ್ಯಾ: ಸಹೋದ್ಯೋಗಿಗಳ ಸಲಹೆಗಳಿಂದ ಪ್ರಗತಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ.
ತುಲಾ: ಹಿರಿಯರಿಂದ ಮಕ್ಕಳಿಂದ ಸಂತೋಷ, ನೂತನ ಮಿತ್ರರ ಭೇಟಿ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.
ವೃಶ್ಚಿಕ: ಸದೃಢ ಆರೋಗ್ಯ, ಹೆಚ್ಚಿನ ಸ್ಥಾನಕ್ಕಾಗಿ ಪರಿಶ್ರಮ, ಧನವೃದ್ಧಿ.
ಧನುಸ್ಸು: ಮಿತ್ರರೊಂದಿಗೆ ಪ್ರಯಾಣ, ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಫಲ, ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ.
ಮಕರ: ದಂಪತಿಗಳು ಅನ್ಯೋನ್ಯತೆಗೆ ಗಮನಹರಿಸಿ, ಆರೋಗ್ಯ ವೃದ್ಧಿ, ಉದ್ಯೋಗ ನಿಮಿತ್ತ ಪ್ರಯಾಣ.
ಕುಂಭ: ಸತ್ಕಾರ್ಯಕ್ಕಾಗಿ ಧನವ್ಯಯ, ಗುರು ಹಿರಿಯರಿಂದ ಮಾರ್ಗದರ್ಶನ, ವಿದ್ಯಾರ್ಥಿಗಳಿಗೆ ಅನುಕೂಲಕರ.
ಮೀನ: ಉತ್ತಮ ಆರೋಗ್ಯ, ಆಸ್ತಿಯ ವಿಚಾರದಲ್ಲಿ ಪ್ರಗತಿ, ಸ್ವಪ್ರಯತ್ನದಿಂದ ಫಲ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…