Featured

ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ  : ನೋಡಿ ಇಂದಿನ ದಿನ ಭವಿಷ್ಯ  -Vishwanews24

ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ  : ನೋಡಿ ಇಂದಿನ ದಿನ ಭವಿಷ್ಯ

ಮೇಷ: ಕೋರ್ಟು ವ್ಯವಹಾರಗಳಲ್ಲಿ ಹಿನ್ನಡೆ, ಸಾಲ ತೀರಿಸಿದ ಸಂತೃಪ್ತಿ, ವಿವಿಧ ಮೂಲಗಳಿಂದ ಧನಾದಾಯ.

ವೃಷಭ: ವೈಯಕ್ತಿಕ ವಿಚಾರಗಳಲ್ಲಿ ಗಮನಹರಿಸಿ, ಉನ್ನತ ವ್ಯಾಸಂಗದಲ್ಲಿ ಶುಭ, ವ್ಯಾಪಾರಿಗಳಿಗೆ ಲಾಭ.

ಮಿಥುನ: ಸಂದರ್ಭೋಚಿತ ವಿವೇಚನೆಯಿಂದ ಕಾರ್ಯಗಳಲ್ಲಿ ಜಯ, ಮಾನಸಿಕ ಸಂತುಷ್ಟಿ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿ ಸಫಲತೆ.

ಕರ್ಕಾಟಕ: ಉತ್ತಮ ಧನಾರ್ಜನೆ, ದೇವತಾನುಗ್ರಹದಿಂದ ಕಾರ್ಯದಲ್ಲಿ ಯಶಸ್ಸು, ವಿವಾಹಕಾಂಕ್ಷಿಗಳಿಗೆ ಶುಭ.

ಸಿಂಹ: ಆರೋಗ್ಯ ಗಮನಿಸಿ, ಗೌರವಪ್ರಾಪ್ತಿ, ಧನಾರ್ಜನೆಗೆ ಸರಿಸಮವಾದ ಖರ್ಚು.

ಕನ್ಯಾ: ಸಹೋದ್ಯೋಗಿಗಳ ಸಲಹೆಗಳಿಂದ ಪ್ರಗತಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ.

ತುಲಾ: ಹಿರಿಯರಿಂದ ಮಕ್ಕಳಿಂದ ಸಂತೋಷ, ನೂತನ ಮಿತ್ರರ ಭೇಟಿ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

ವೃಶ್ಚಿಕ: ಸದೃಢ ಆರೋಗ್ಯ, ಹೆಚ್ಚಿನ ಸ್ಥಾನಕ್ಕಾಗಿ ಪರಿಶ್ರಮ, ಧನವೃದ್ಧಿ.

ಧನುಸ್ಸು: ಮಿತ್ರರೊಂದಿಗೆ ಪ್ರಯಾಣ, ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಫಲ, ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ.

ಮಕರ: ದಂಪತಿಗಳು ಅನ್ಯೋನ್ಯತೆಗೆ ಗಮನಹರಿಸಿ, ಆರೋಗ್ಯ ವೃದ್ಧಿ, ಉದ್ಯೋಗ ನಿಮಿತ್ತ ಪ್ರಯಾಣ.

ಕುಂಭ: ಸತ್ಕಾರ್ಯಕ್ಕಾಗಿ ಧನವ್ಯಯ, ಗುರು ಹಿರಿಯರಿಂದ ಮಾರ್ಗದರ್ಶನ, ವಿದ್ಯಾರ್ಥಿಗಳಿಗೆ ಅನುಕೂಲಕರ.

ಮೀನ: ಉತ್ತಮ ಆರೋಗ್ಯ, ಆಸ್ತಿಯ ವಿಚಾರದಲ್ಲಿ ಪ್ರಗತಿ, ಸ್ವಪ್ರಯತ್ನದಿಂದ ಫಲ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 minutes ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

18 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

36 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

50 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

55 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

1 hour ago